ಬಿಜೆಪಿ ಬರ ಪ್ರವಾಸ ಶುರು;ಒಗ್ಗಟ್ಟು ಪ್ರದರ್ಶನ;ದಲಿತನ ಮನೆಯಲ್ಲಿ ಉಪಹಾರ


Team Udayavani, May 18, 2017, 12:22 PM IST

555.jpg

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ ನೇತೃತ್ವದಲ್ಲಿ  ರಾಜ್ಯ ಬಿಜೆಪಿ ನಾಯಕರು ಇಂದು ಗುರುವಾರದಿಂದ 36 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. 

ಬೆಳಗ್ಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ಯಡಿಯೂರಪ್ಪ ಅವರು ಪ್ರವಾಸ ಆರಂಭಿಸಿದರು. ಈ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ,ಕೇಂದ್ರ ಸಚಿವರಾದ ಅನಂತಕುಮಾರ್‌,ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ,ಸೊಗಡು ಶಿವಣ್ಣ ,ವಿ.ಶ್ರೀರಾಮುಲು ಸೇರಿದಂತೆ ಸಂಸದರು, ಶಾಸಕರು ಸಾಥ್‌ ನೀಡಿದ್ದಾರೆ.

ದಲಿತನ ಮನೆಯಲ್ಲಿ ಉಪಹಾರ 
ಮರಳೂರು ರಸ್ತೆಯಲ್ಲಿರುವ ದಲಿತ ಮಧು ಎನ್ನುವವರ ನಿವಾಸದಲ್ಲಿ ಯಡಿಯೂರಪ್ಪ ಸಹಿತ ಎಲ್ಲಾ ನಾಯಕರು ಜೊತೆಯಾಗಿ ಕುಳಿತು ಉಪಹಾರ ಸೇವಿಸಿದರು. 

ಇಲ್ಲೂ ಎರಡು ತಂಡ!
ತುಮಕೂರು ಪ್ರವಾಸದ ವೇಳೆ ಯಡಿಯೂರಪ್ಪ ಅವರು ಒಂದು ತಂಡದಲ್ಲಿದ್ದರೆ ಭಿನ್ನ ನಾಯಕ ಎನಿಸಿಕೊಂಡಿರುವ ಈಶ್ವರಪ್ಪ ಪ್ರತ್ಯೇಕವಾಗಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. 

ಬಿಜೆಪಿ ಒಂದೇ ಪ್ರವಾಸದಲ್ಲಿ ಮೂರು ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದು ರಾಜ್ಯಾದ್ಯಂತ ಇರುವ ಬರ ಪರಿಸ್ಥಿತಿ ಅಧ್ಯಯನ ಮತ್ತು ಸರ್ಕಾರ ಕೈಗೊಂಡಿರುವ ಪರಿಹಾರ ಕಾಮಗಾರಿಗಳ ವಾಸ್ತವಿಕ ಚಿತ್ರಣ ತಿಳಿಯುವುದು, ಪಕ್ಷ ಸಂಘಟನೆ ಮತ್ತು ಆಂತರಿಕ ಬಿಕ್ಕಟ್ಟು ಶಮನ ಮಾಡಿ ಒಗ್ಗಟ್ಟು ಮೂಡಿಸುವುದು, ಕಾಂಗ್ರೆಸ್‌ನ ವೋಟ್‌ಬ್ಯಾಂಕ್‌ ಆಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕೇರಿಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನೂ ಆಲಿಸಿ ಬಿಜೆಪಿಯತ್ತ ಸೆಳೆದುಕೊಳ್ಳುವುದು ಉದ್ದೇಶವಾಗಿದೆ. 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.