ರಾಜಕೀಯ ಪ್ರವೇಶದ ಯೋಚನೆ ಇಲ್ಲ: ಯದುವೀರ
Team Udayavani, May 29, 2017, 10:50 AM IST
ಚಿತ್ರದುರ್ಗ: ರಾಜಕೀಯ ಕ್ಷೇತ್ರ ಪ್ರವೇಶಿಸುವ ಬಗ್ಗೆ ಸದ್ಯ ಯೋಚನೆ ಮಾಡಿಲ್ಲ. ರಾಜಕೀಯ ಪ್ರವೇಶದ ಬಗ್ಗೆ ಈಗಲೇ ಏನೂ ಹೇಳಲು ಆಗಲ್ಲ. ಮುಂದೆ ಏನಾಗುತ್ತೆ ಅನ್ನೋದನ್ನು ನೋಡೋಣ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಹೇಳಿದರು.
ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರದ ವಿವಿ ಸಾಗರ ಜಲಾಶಯಕ್ಕೆ ಪೂಜೆ ಸಲ್ಲಿಸಲು ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ಈವರೆಗೆ ಯಾವುದೇ ರಾಜಕೀಯ ಪಕ್ಷಗಳು ನನ್ನನ್ನು ಸಂಪರ್ಕಿಸಿಲ್ಲ. ಅಲ್ಲದೆ ರಾಜಕೀಯಕ್ಕೆ ಬರುವ ಬಗ್ಗೆ ಯೋಚನೆಯನ್ನೂ ಮಾಡಿಲ್ಲ ಎಂದರು. ಈ ಭಾಗದಲ್ಲಿ ತೀವ್ರ ಬರಗಾಲದಿಂದ ಜನ ತೊಂದರೆ ಅನುಭವಿಸುತ್ತಿರುವುದನ್ನು ಶತಮಾನಗಳ
ಹಿಂದೆಯೇ ಮೈಸೂರು ರಾಜರು ಗುರುತಿಸಿದ್ದರು. ರಾಜ ಮನೆತನದವರು ನಿರ್ಮಾಣ ಮಾಡಿದ ವಾಣಿ ವಿಲಾಸ ಸಾಗರ ಡ್ಯಾಂ ನಿರ್ಮಿಸಿ ಈ ಭಾಗದ ಜನರ ನೀರಿನ ಸಮಸ್ಯೆ ಬಗೆಹರಿಸಿವೆ. ಡ್ಯಾಂ ನಿರ್ಮಾಣದಿಂದ ಸುತ್ತಮುತ್ತಲಿನ ಪರಿಸರ ಹಚ್ಚ ಹಸಿರಿನಿಂದ ಕೂಡಿದ್ದು, ಜನ ಸಾಮಾನ್ಯರಿಗೆ ಅನುಕೂಲವಾಗುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?