ಡಾರ್ಜಲಿಂಗ್ ಗೋರ್ಖಾ ಹಿಂಸಾಚಾರ: ಕನ್ನಡಿಗ ಬಿಎಸ್ಎಫ್ ಯೋಧ ಹುತಾತ್ಮ
Team Udayavani, Jun 22, 2017, 11:17 AM IST
ಚಿಕ್ಕಬಳ್ಳಾಪುರ: ಪಶ್ಚಿಮ ಬಂಗಾಳ ಡಾರ್ಜಲಿಂಗ್ನಲ್ಲಿ ಪ್ರತ್ಯೇಕ ಗೋರ್ಖಾ ಲ್ಯಾಂಡ್ ನಿರ್ಮಾಣಕ್ಕೆ ಆಗ್ರಹಿಸಿ ಗೋರ್ಖಾ ಮುಕ್ತಿ ಮೋರ್ಚಾ ನಡೆಸುತ್ತಿರುವ ಹಿಂಸಾಚಾರದ ವೇಳೆ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಕನ್ನಡಿಗ ಯೋಧ ಹುತಾತ್ಮರಾಗಿದ್ದಾರೆ.
ಶಿಡ್ಲಘಟ್ಟದ ಯಣ್ಣಂಗಾರುವಿನ ಯೋಧ ಗಂಗಾಧರ್ ಹುತಾತ್ಮ ಯೋಧನಾಗಿದ್ದು, ಕಳೆದ 20 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಗಂಗಾಧರ್ಅವರು ಮುನಿಯಪ್ಪ, ಲಕ್ಷ್ಮಮ್ಮ ದಂಪತಿಯ ಪುತ್ರನಾಗಿದ್ದು, ಪತ್ನಿ ಶಿಲ್ಪಾ ಮತ್ತು 10 ವರ್ಷದ ಮಗನನ್ನು ಅಗಲಿದ್ದಾರೆ.
ಇಂದು ಸಂಜೆ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆಗಳಿವೆ. ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ