ಜಿಎಸ್ಟಿ ಯುಪಿಎ ಕೊಡುಗೆ: ಪಾಟೀಲ
Team Udayavani, Jul 2, 2017, 3:45 AM IST
ವಿಜಯಪುರ: ಜಿಎಸ್ಟಿ ನೀತಿ ಯುಪಿಎ ಸರ್ಕಾರದ ಕೊಡುಗೆಯಾಗಿದೆ. ಆಗ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಜಿಎಸ್ಟಿ ಅನುಷ್ಠಾನ ವಿರೋಧಿಸಿದ್ದರು. ಇದೀಗ ಅವರೇ ಪ್ರಧಾನಿಯಾಗಿ”ಒಂದು ದೇಶ, ಒಂದೇ ತೆರಿಗೆ’ ಎಂದು ಬಣ್ಣಿಸಿ, ನಮ್ಮ ಸರ್ಕಾರದಸಾಧನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಡಾ| ಎಂ.ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಜಿಎಸ್ಟಿ ಮಾತ್ರವಲ್ಲ ಆಧಾರ್, ಎನ್ಆರ್ಇಜಿ, ಆಹಾರ ಭದ್ರತೆ, ಬಿಸಿಯೂಟ ಮುಂತಾದ ಹಲವು ಕಾರ್ಯಕ್ರಮಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆಗ ಈ ಎಲ್ಲ ಯೋಜನೆಗಳನ್ನು ವಿರೋಧಿಸಿದ್ದ ಮೋದಿ ಇದೀಗ ಅವುಗಳನ್ನೇ ಅನುಷ್ಠಾನಗೊಳಿಸಿ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಎಂದರೆ “ಟಾಕ್ ಮೋರ್, ವರ್ಕ್ ಲೆಸ್’ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್