ಕೇಂದ್ರದಿಂದ ರೈತರ ಸಾಲ ಮನ್ನಾ ಇಲ್ಲ


Team Udayavani, Jul 7, 2017, 3:45 AM IST

BSY-070702017.jpg

ಬಾಗಲಕೋಟೆ: ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದು, ಅದಕ್ಕೆ ಜೇಟ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರ ನೇರವಾಗಿ ಸಾಲಮನ್ನಾ ಮಾಡಲ್ಲ. ರಾಜ್ಯಕ್ಕೆ ಲಕ್ಷಾಂತರ ಕೋಟಿ ಅನುದಾನ ಕೊಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರವೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 14ನೇ ಹಣಕಾಸು ಯೋಜನೆಯಡಿ ಮೂರು ವರ್ಷದಲ್ಲಿ 76,400 ಕೋಟಿ, ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳಡಿ 28,258 ಕೋಟಿ, ಬರ ಪರಿಹಾರದಡಿ 4290 ಕೋಟಿ ರೂ., ನೀತಿ ಆಯೋಗದ ಶಿಫಾರಸ್ಸು ಅನ್ವಯ 1,13,478 ಕೋಟಿ ರೂ. ಅನುದಾನ ರಾಜ್ಯಕ್ಕೆ ಕೊಡಲಾಗಿದೆ. ಪ್ರಧಾನಿ ಕೃಷಿ
ವಿಕಾಸ ಯೋಜನೆಯಡಿ 2015-16ರಲ್ಲಿ 229 ಕೋಟಿ ರೂ., 2016-17ನೇ ಸಾಲಿಗೆ 60 ಕೋಟಿ ರೂ.ನೀಡಲಾಗಿದೆ. ಇಷ್ಟೊಂದು ಅನುದಾನವನ್ನು ರಾಜ್ಯಕ್ಕೆ ಕೇಂದ್ರ ಕೊಟ್ಟಿರುವಾಗ, ರೈತರ ನೆರವಿಗೆ ಬರುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

3 ಲಕ್ಷ ಕೋಟಿ ರೂ. ಆದಾಯ: ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿ ಜಾರಿಗೊಳಿಸುವ ಮೂಲಕ ಕ್ರಾಂತಿಕಾರಿ ಬದಲಾವಣೆಗೆ ಮುಂದಾಗಿದ್ದಾರೆ. ಇದರಿಂದ 3 ಲಕ್ಷ ಕೋಟಿ ರೂ. ತೆರಿಗೆ ಸರ್ಕಾರಕ್ಕೆ ಬರಲಿದೆ. ಇದರಿಂದ ಭಾರತ ಆರ್ಥಿಕ ಸದೃಢತೆ ಹೊಂದಲಿದ್ದು, ಇಂತಹ ಹಲವಾರು ಕ್ರಾಂತಿಕಾರಕ ಯೋಜನೆಗಳಿಂದ ಕಾಂಗ್ರೆಸ್‌ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.