ಪ್ರಭಾಕರ್‌ ಭಟ್ರನ್ನು ಬಂಧಿಸಿದ್ರೆ ರಾಜ್ಯಕ್ಕೆ ಬೆಂಕಿ ಬೀಳ್ತದೆ !


Team Udayavani, Jul 13, 2017, 2:34 PM IST

yeddyurappa–621×414.jpg

ಮಂಗಳೂರು: ಗೃಹ ಸಚಿವಾಲಯದ ಸಲಹೆಗಾರ ಕೆಂಪಯ್ಯ ಅವರು ದಕ್ಷಿಣ ಕನ್ನಡಕ್ಕೆ ಬಂದಿರುವುದೇ ಬೆಂಕಿ ಹಚ್ಚಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಿಡಿ ಕಾರಿದ್ದಾರೆ. 

ಗುರುವಾರ ಸರ್ಕ್ಯೂಟ್‌ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕೆಂಪಯ್ಯ ಎನ್ನುವ ಮಹಾನುಭಾವ ಮಂಗಳೂರಿನಲ್ಲಿ ಬೆಂಕಿ ಹಚ್ತಾರೆ. ಬೆಂಕಿ ನಂದಿಸಲು ಬಂದಿಲ್ಲ. ಕೆಂಪಯ್ಯ, ಸಚಿವರಾದ ರಮನಾಥ್‌ ರೈ ಮತ್ತು ಯು.ಟಿ.ಖಾದರ್‌ ಅವರು 2 ತಿಂಗಳುಗಳ ಕಾಲ ಮಂಗಳೂರಿಗೆ ಬರಬಾರದು.ನಾವು ಕೂಡ ಬರುವುದಿಲ್ಲ. ಆಗ ಮಾತ್ರ ಹಾಗಾದಾಗ ಸಹಜವಾಗಿ ಶಾಂತಿ ನೆಲೆಸುತ್ತದೆ ಎಂದರು. 

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂದಿಸಿದರೆ ರಾಜ್ಯ ಹೊತ್ತಿಕೊಂಡು ಉರಿಯುತ್ತದೆ  ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ ಯಾಕೆಂದರೆ ಆ ಪ್ರಮಾಣದಲ್ಲಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದರು. 

ಪೊಲೀಸ್‌ ಅಧಿಕಾರಿಗಳೆ ನಿಷ್ಪಕ್ಷಪಾತವಾಗಿ ಕೆಲ ಮಾಡಿ . ಸಿದ್ದರಾಮಯ್ಯ ಅಧಿಕಾರ ಇನ್ನು ಕೇವಲ 8-9 ತಿಂಗಳು ಮಾತ್ರ ಆ ಬಳಿಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದರು.

ಕೆಂಪಯ್ಯ, ಸಚಿವರಾದ ರಮನಾಥ್‌ ರೈ ಮತ್ತು ಯು.ಟಿ.ಖಾದರ್‌ ಅವರು 2 ತಿಂಗಳುಗಳ ಕಾಲ ಮಂಗಳೂರಿಗೆ ಬರಬಾರದು.ನಾವು ಕೂಡ ಬರುವುದಿಲ್ಲ.  ಆಗ ಮಾತ್ರ ಹಾಗಾದಾಗ ಸಹಜವಾಗಿ ಶಾಂತಿ ನೆಲೆಸುತ್ತದೆ ಎಂದರು. 

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂದಿಸಿದರೆ ರಾಜ್ಯಕ್ಕೆ ಬೆಂಕಿ ಬೀಳ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅವರು ಪೊಲೀಸ್‌ ಅಧಿಕಾರಿಗಳೆ ನಿಷ್ಪಕ್ಷಪಾತವಾಗಿ ಕೆಲ ಮಾಡಿ ಎಂದು ಮನವಿ ಮಾಡಿದರು. 

ಸಿದ್ದರಾಮಯ್ಯ ಅಧಿಕಾರ ಇನ್ನು ಕೇವಲ 8-9 ತಿಂಗಳು ಮಾತ್ರ ಆ ಬಳಿಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದರು. 

ಕಾಯಕರ್ತರ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಸುತ್ತೇವೆ. 1 ಲಕ್ಷ ಜನ ಸೇರಿಸಿ ಕೇಂದ್ರ ಗೃಹ ಸಚಿವರನ್ನೂ ಆಹ್ವಾನಿಸುತ್ತೇವೆ ಎಂದರು. 

ಬಿ.ಸಿ.ರೋಡ್‌ನ‌ಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಅವರ ಸಜೀಪ ಪಡ್ಪು ನಿವಾಸಕ್ಕೆ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ಬಳಿಕ ಮಹಿಳಾ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾದರು.

ಭಟ್ರನ್ನು ಮುಟ್ಟಿನೋಡಿ !
ಮಹಿಳಾ ಮೋರ್ಚಾ ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ  ರೈಗಳೆ ..ಪ್ರಭಾಕರ್‌ ಭಟ್ರನ್ನು ಬಂಧಿಸುವುದು ಬಿಡಿ ಮುಟ್ಟಿ ನೋಡಿ ಎಂದು ಸಚಿವ ರಮನಾಥ್‌ ರೈ ಅವರಿಗೆ ಸವಾಲು ಹಾಕಿದರು.  

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.