ಬೆಂಕಿ ನಂದಿದರೆ ಬಿಜೆಪಿ ಬೇಳೆ ಬೇಯುವುದಿಲ್ಲ : ಸಿದ್ದರಾಮಯ್ಯ ಕಿಡಿ
Team Udayavani, Jul 14, 2017, 3:45 PM IST
ಮೈಸೂರು : ದಕ್ಷಿಣ ಕನ್ನಡದಲ್ಲಿ ಬೆಂಕಿ ನಂದಿದರೆ ಬಿಜೆಪಿಯ ಬೇಳೆ ಬೇಯುವುದಿಲ್ಲ. ಬೆಂಕಿ ನಂದುವುದು ಅವರಿಗೆ ಬೇಕಾಗಿಲ್ಲ , ಹೀಗಾಗಿ ಶಾಂತಿ ಸಭೆಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿಗೆ ಬೆಂಕಿ ಹಚ್ಚುತ್ತೇನೆ ಅಂತಾರೆ, 2 ಬಾರಿ ಸಂಸದರಾಗಿ ಆಯ್ಕೆ ಆದವರು ಮಾತಾಡುವ ಮಾತಾ ಇದು. ಯಡಿಯೂರಪ್ಪ ಹೇಳ್ತಾರೆ ಪ್ರಭಾಕರ್ ಭಟ್ರನ್ನು ಮುಟ್ಟಿದರೆ
ರಾಜ್ಯ ಹೊತ್ತಿ ಉರಿಯುತ್ತದೆ ಅಂತಾ, ಶೋಭಾ ಕರಂದ್ಲಾಜೆ ಹೇಳ್ತಾರೆ ಕಾಂಗ್ರೆಸ್ ಪಕ್ಷದ ಶವ ಪೆಟ್ಟಿಗೆಗೆ ಮೊಳೆ ಹೊಡೆಯುತ್ತೇವೆ ಎಂದು. ಇದು ರಾಜಕಾರಣಿಗಳು ಆಡುವ ಮಾತಾ, ಬಿಜೆಪಿ ನಾಯಕರಿಗೆ ಸಂಸ್ಕಾರ, ಸಂಸ್ಕೃತಿ ಎನ್ನುವುದು ಇಲ್ಲ ಎನ್ನುವುದು ಇದರಿಂದ ತಿಳಿತುತ್ತದೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ