ನಾನೂ ಹಿಂದೂ ಎಂದ ಸಿಎಂ
Team Udayavani, Jul 16, 2017, 3:58 AM IST
ಮೈಸೂರು: “ಬಿಜೆಪಿಯವರು ಮಾತ್ರ ಹಿಂದೂಗಳು, ನಾವ್ಯಾರೂ ಹಿಂದೂಗಳಲ್ವ, ನನ್ನ ಹೆಸರು ಕೂಡ ಸಿದ್ದರಾಮ ಅಂತಿದೆ, ನಾನೂ ಕೂಡ ಹಿಂದೂ’ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. “ಯಡಿಯೂರಪ್ಪ ಒಬ್ಬರೇ ಹಿಂದೂವಲ್ಲ, ಬಿಜೆಪಿ ನಾಯಕರು ಹಿಂದುತ್ವದ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ
ಮಾಡುತ್ತಿದ್ದಾರೆ. ವಿಸ್ತಾರಕ್ ಯೋಜನೆ ಹೆಸರಲ್ಲಿ ಮನೆ ಮನೆಗೆ ಹೋಗಿ, ನೀವು ಹಿಂದೂಗಳು ಬಿಜೆಪಿಗೇ ಮತ ಹಾಕಿ ಎಂದು ಪುಸಲಾಯಿಸುವ ಮೂಲಕ ಹಿಂದುತ್ವವನ್ನು ವಿಸ್ತರಣೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರಿಗೆ ಇಂಥದ್ದೆಲ್ಲ ನೆನಪಾಗುತ್ತದೆ’ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ