ಗೃಹ ಇಲಾಖೆಯ ಎಲ್ಲಾ ಅವ್ಯವಸ್ಥೆಗೆ ಕೆಂಪಯ್ಯ ಕಾರಣ; ಕುಮಾರಸ್ವಾಮಿ ಕಿಡಿ
Team Udayavani, Jul 17, 2017, 2:53 PM IST
ಬೆಂಗಳೂರು: ಜೈಲಿನಲ್ಲಿ ಒಬ್ಬೊಬ್ಬ ಅಧಿಕಾರಿ ಒಂದೊಂದು ಸೂಚನೆ ಕೊಡುತ್ತಾರೆ. ಅಧಿಕಾರಿಗಳನ್ನು ಹೇಳೋರು ಕೇಳೋರು ಯಾರು ಇಲ್ಲ.ಗೃಹ ಇಲಾಖೆಯ ಎಲ್ಲಾ ಅವ್ಯವಸ್ಥಗೆ ಕೆಂಪಯ್ಯನವರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು.
ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರಾಗೃಹ ಡಿಐಜಿ ಡಿ.ರೂಪಾ ಅವರನ್ನು ವರ್ಗಾಗೊಳಿಸಿರುವ ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗುಪ್ತಚರ ಇಲಾಖೆಯಲ್ಲಿ ಎಂಎನ್ ರೆಡ್ಡಿ ಸಂಪೂರ್ಣ ವಿಫಲರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿನ ಸೂಕ್ಷ್ಮ ಪರಿಸ್ಥಿತಿಯ ಬಗ್ಗೆ ಯಾವುದೇ ಮಾಹಿತಿಯನ್ನು ಅವರು ಕಲೆ ಹಾಕಿಲ್ಲ ಎಂದು ಆರೋಪಿಸಿದರು.
ಈ ಸರ್ಕಾರದಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲ. ಜಂತಕಲ್ ಮೈನಿಂಗ್ ಕಂಪನಿಗೆ ಪರವಾನಿಗೆ ನೀಡಿದ ಪ್ರಕರಣದಲ್ಲಿ ನನ್ನನ್ನು ಕೂಡಾ ಒಂದು ದಿನದ ಮಟ್ಟಿಗಾದರೂ ಜೈಲಿಗೆ ಕಳುಹಿಸಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ