ಇಂದಿರಾಕ್ಯಾಂಟೀನ್ಗೆ ಆಹಾರಪೂರೈಸಲು ಮುಂದಾದ ಪ್ರತಿಷ್ಠಿತ ಹೊಟೇಲ್ಗಳು
Team Udayavani, Jul 18, 2017, 3:15 AM IST
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ ಯೋಜನೆಗೆ ಆಹಾರ ಪೂರೈಸಲು ಹೊಟೇಲ್ ಉದ್ಯಮ, ಪ್ರತಿಷ್ಠಿತ ಸಂಸ್ಥೆಗಳು ಹೊಟೇಲ್ಗಳು ಟೆಂಡರ್ ಸಲ್ಲಿಸಿವೆ. ಪಾಲಿಕೆ 198 ವಾರ್ಡ್ಗಳಲ್ಲಿ ನಿರ್ಮಿಸುತ್ತಿರುವ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್ ಅವಧಿ ಮುಗಿದ್ದು, ಈಗಾಗಲೇ ಅಡಿಗಾಸ್, ಸಾಗರ್ ಸೇರಿ ಹೊಟೇಲ್ ಸಮೂಹಗಳು ಆಹಾರ ಪೂರೈಕೆಗೆ ಬಿಡ್ ಸಲ್ಲಿಸಿದ್ದು ಬಿಡ್ ಮೊತ್ತ ಪರಿಶೀಲಿಸಿದ ಅನಂತರ ಯಾರಿಗೆ ಆಹಾರ ಪೂರೈಕೆ ಹೊಣೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ.
ಪ್ರತಿ ವಾರ್ಡ್ನಲ್ಲಿ ನಿತ್ಯ 6,400ರಿಂದ 6,500 ಜನರಿಗೆ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಪೂರೈಸಬೇಕಿದ್ದು, ಅದರಂತೆ ನಿತ್ಯ 1.30 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲು ನಿರ್ಧರಿಸಲಾಗಿದೆ. ಆಹಾರ ಪೂರೈಕೆ ಮಾಡುವ ಹೊಣೆಯನ್ನು ಒಂದೇ ಸಂಸ್ಥೆಗೆ ನೀಡದೆ ಪ್ರತಿ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್ಗೆ ಒಬ್ಬರಂತೆ ನಿಗದಿ ಮಾಡಲು ಅಧಿಕಾರಿಗಳು ತೀರ್ಮಾನಿಸಿದ್ದು, ಬಿಡ್ ಸಲ್ಲಿಸಿರುವ ಎಲ್ಲ ಹೊಟೇಲ್ದಾರರಿಗೆ ಅವಕಾಶ ದೊರೆಯುವ ಸಾಧ್ಯತೆಯಿದ್ದು, ಉಳಿದ 5 ಕ್ಷೇತ್ರಗಳಿಗೆ ಮಹಿಳಾ ಸ್ವ-ಸಹಾಯ ಸಂಘಗಳು ಆಹಾರ ಪೂರೈಕೆ ಮಾಡಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್