ಗುಪ್ತಚರ ಮುಖ್ಯಸ್ಥ ಎಂ.ಎನ್. ರೆಡ್ಡಿ ವರ್ಗಾವಣೆ
Team Udayavani, Jul 18, 2017, 3:20 AM IST
ಬೆಂಗಳೂರು: ಕಾರಾಗೃಹ ಡಿಜಿ ಸತ್ಯನಾರಾಯಣರಾವ್ ಹಾಗೂ ಡಿಐಜಿ ರೂಪಾ ವರ್ಗಾವಣೆ ಬೆನ್ನಲ್ಲೇ ಮಂಗಳೂರು ಕೋಮುಗಲಭೆ ಮತ್ತು ಕಾರಾಗೃಹ ಅಕ್ರಮದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲರಾದ ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥ ಎಂ.ಎನ್.ರೆಡ್ಡಿ ಅವರನ್ನು ಸಹ ಎತ್ತಂಗಡಿ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಭ್ರಷ್ಟಾಚಾರ ನಿಗ್ರಹ ದಳದ ಎಡಿಜಿಪಿ ಹುದ್ದೆಯನ್ನು ಡಿಜಿ ಹುದ್ದೆಗೆ ಮೇಲ್ದರ್ಜೆಗೇರಿಸಿ ಈ ಸ್ಥಾನಕ್ಕೆ ಎಂ.ಎನ್.ರೆಡ್ಡಿ ಅವರನ್ನು ನಿಯೋಜಿಸಲಾಗಿದೆ. ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಯ ಅನಂತರ ಮಂಗಳೂರಿನಲ್ಲಿ ಉಂಟಾದ ಕೋಮು ಗಲಭೆಯ ಮುನ್ಸೂಚನೆ ಪಡೆಯುವಲ್ಲಿ ಎಂ.ಎನ್.ರೆಡ್ಡಿ ವಿಫಲರಾಗಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು