ಶೋಭಾಗೆ ದೇಶದ ಕಾನೂನು ಗೊತ್ತಾ?: ಖಾದರ್
Team Udayavani, Jul 23, 2017, 7:35 AM IST
ಬಾಗಲಕೋಟೆ: ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ದೇಶ ಮತ್ತು ರಾಜ್ಯದ ಕಾನೂನು ಗೊತ್ತಿಲ್ಲವೇ ಎಂದು ಆಹಾರ ಸಚಿವ ಯು.ಟಿ.ಖಾದರ್ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಎನ್ಐಎ ತನಿಖೆಗೆ ಒತ್ತಾಯಿಸಿ ಸಂಸದೆ ಶೋಭಾ ಪತ್ರ ಬರೆದಿದ್ದಾರೆ. ಅದೇ ರೀತಿ ಹರೀಶ, ವಿನಾಯಕ, ಪ್ರವೀಣ ಅವರ ಪ್ರಕರಣಗಳಲ್ಲೂ ಒತ್ತಾಯಿಸಲಿ. ಮುಖ್ಯವಾಗಿ ಈಶ್ವರಪ್ಪ ಪಿಎ ಅವರ ಮೇಲೆ ಬಿಎಸ್ವೈ ಪಿಎ ಹಲ್ಲೆ ಮಾಡಿಸಿದ ಘಟನೆಯನ್ನೂ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ಒತ್ತಾಯಿಸುತ್ತಾರಾ ಎಂದು ಪ್ರಶ್ನಿಸಿದರು.
ಎನ್ಐಎ ತನಿಖೆ ಅವಶ್ಯವೆನಿಸಿದಾಗ ಸರ್ಕಾರವೇ ವಹಿಸಿದೆ. ಮೈಸೂರು ಚರ್ಚ್ ಬಾಂಬ್ ಸ್ಫೋಟದ ತನಿಖೆ ವಹಿಸಲಾಗಿತ್ತು. ಈ ದೇಶ ಹಾಗೂ ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಬಂದಾಗ, ಭಯೋತ್ಪಾದನೆ ಚಟುವಟಿಕೆ ಕುರಿತು ಸಂಶಯ ಬಂದಾಗ ಎನ್ಐಎ ತನಿಖೆ ನಡೆಸಲಾಗುತ್ತದೆ. ಸಂಸದೆ ಶೋಭಾ ಕರಂದ್ಲಾಜೆ ಪ್ರಚಾರಕ್ಕಾಗಿ ಏನೇನೋ ಹೇಳಿಕೆ ಕೊಡಬಾರದು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ