ಅಬ್ಬಾ….ಕಾವೇರಿಯಲ್ಲಿ ಜಲಕ್ರೀಡೆಗಿಳಿದ 10 ಮಂದಿ ಸೇಫ್!
Team Udayavani, Jul 26, 2017, 1:59 PM IST
ಕೊಳ್ಳೆಗಾಲ: ಇಲ್ಲಿನ ಸತ್ತೆಗಾಲದಲ್ಲಿ ಕಾವೇರಿ ನದಿಯಲ್ಲಿ ನೀರಾಟಕ್ಕಿಳಿದು ಪ್ರಾಣಾಪಾಯಕ್ಕೆ ಸಿಲುಕಿದ್ದ 10 ಮಂದಿ ಪ್ರವಾಸಿಗರನ್ನು ಸ್ಥಳೀಯರು ಸಾಹಸ ಮೆರೆದು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ.
ಕೆಆರ್ಎಸ್ನಿಂದ ತಮಿಳುನಾಡಿಗೆ ಮುನ್ಸೂಚನೆ ಇಲ್ಲದೆ ನೀರು ಹರಿಯ ಬಿಟ್ಟ ಕಾರಣ ನದಿಯಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾದ ಕಾರಣ ಮೈಮರೆತಿದ್ದ ಪ್ರವಾಸಿಗರು ಅಪಾಯಕ್ಕೆ ಸಿಲುಕಿದ್ದಾರೆ.
ಒಮ್ಮೆಲೆ ಪ್ರವಾಹದೋಪಾದಿಯಲ್ಲಿ ನೀರು ಬಂದ ಕಾರಣ ಬೆದರಿದ ಮಹಿಳೆಯರು ಸೇರಿದಂತೆ 10 ಮಂದಿ ಪ್ರವಾಸಿಗರು ಎತ್ತರದ ಬಂಡೆಗಳನ್ನೇರಿ ಸಹಾಯ ಯಾಚಿಸಿದ್ದಾರೆ.
ಸಕಾಲಿಕ ನೆರವು ನೀಡಿದ ಸ್ಥಳೀಯರು ಏಣಿಯೊಂದರ ಸಹಾಯದಿಂದ ಪ್ರವಾಸಿಗರನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ