ಕೆರೆ ಭರ್ತಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
Team Udayavani, Aug 13, 2017, 7:20 AM IST
ಬಳ್ಳಾರಿ: ರಾಜ್ಯದಲ್ಲಿನ ಬರ ಪರಿಸ್ಥಿತಿ ನಿರ್ವಹಿಸಲು ಜಲಾಶಯಗಳಿಂದ ಪೈಪ್ಲೈನ್ ಮೂಲಕ ಕೆರೆಗಳನ್ನು ತುಂಬಿಸಲು ಚಿಂತನೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ತೋರಣಗಲ್ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ-ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿ
ಬಹಳಷ್ಟು ಸಮಸ್ಯೆಯಿದ್ದು, ಅಲ್ಲಿರುವ ಕೆರೆಗಳಿಗೆ ಪೈಪ್ ಲೈನ್ ಮೂಲಕ ಶೀಘ್ರವೇ ನೀರು ಹರಿಸಲಾಗುವುದು.
ಅಲ್ಲದೆ ಸಮಾನಾಂತರ ಜಲಾಶಯಗಳನ್ನು ನಿರ್ಮಿಸುವುದು ಕೂಡ ಬರ ಪರಿಸ್ಥಿತಿ ಎದುರಿಸಲು ಪರ್ಯಾಯ ಯೋಜನೆಯಾಗಿದೆ. ಈಗಾಗಲೇ ತುಂಗಭದ್ರಾ ಜಲಾಶಯಕ್ಕೆ ಪರ್ಯಾಯ ಸಮಾನಾಂತರ ಜಲಾ ಶಯ ನಿರ್ಮಿಸುವ ಯೋಜನೆ ರೂಪುಗೊಳ್ಳುತ್ತಿದೆ. ರಾಜ್ಯದ ಆಲಮಟ್ಟಿ ಹಾಗೂ ನಾರಾಯಣ ಪುರ ಜಲಾಶಯಗಳು ಭರ್ತಿಯಾಗಿದ್ದು, ಆಲಮಟ್ಟಿಯಲ್ಲಿ ಇದೇ ಆ.18ರಂದು ಪೂಜೆ ಸಲ್ಲಿಸಲಿದ್ದೇನೆ. ಳೆ ಕಡಿಮೆ ಆಗಿರುವ ಕುರಿತು ವರದಿಗಳು ಬಂದಿದ್ದು, ಪ್ರಕೃತಿ ವಿಕೋಪವಾದರೆ ನಿಭಾಯಿಸುವುದು ಕಷ್ಟ. ರಾಜ್ಯದಲ್ಲಿ
ಮಳೆ ಬೀಳದ ಪ್ರದೇಶಗಳಲ್ಲಿ ಮೋಡ ಬಿತ್ತನೆ ಕಾರ್ಯ ಚುರುಕುಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ