ಕಾಂಗ್ರೆಸ್ನವ್ರನ್ನೇ ಹುಡ್ಕಿ ಹುಡ್ಕಿ ಐಟಿ ದಾಳಿ ಮಾಡ್ತಿದ್ದಾರೆ
Team Udayavani, Aug 30, 2017, 12:35 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ವಿಚಾರಕ್ಕೆ ಕೆಂಡಾಮಂಡಲವಾಗಿದ್ದು ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಷಡ್ಯಂತ್ರ ಮಾಡಿ ದಾಳಿ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಬುಧವಾರ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಕೆಪಿಸಿಸಿ ಕಾರ್ಯದರ್ಶಿ ವಿಜಯ್ ಮುಳಗುಂದ ನಿವಾಸದ ಮೇಲೆ ಐಟಿ ದಾಳಿ ವಿಚಾರದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ”ಐಟಿ ದಾಳಿ ಮಾಡಲಿ, ಬೇಡ ಅನ್ನಲ್ಲ. ಆದರೆ ಕಾಂಗ್ರೆಸ್ನವರನ್ನೇ ಹುಡುಕಿ ಹುಡುಕಿ ಯಾಕೆ ದಾಳಿ ಮಾಡಲಾಗುತ್ತಿದೆ. ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ನವರ ನೈತಿಕ ಸ್ಥೈರ್ಯ ಕುಂದಿಸುವ ಷಡ್ಯಂತ್ರ ಹೂಡಿ ದಾಳಿ ಮಾಡಿಸಲಾಗುತ್ತಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ