ಕಾಂಗ್ರೆಸ್ನವ್ರನ್ನೇ ಹುಡ್ಕಿ ಹುಡ್ಕಿ ಐಟಿ ದಾಳಿ ಮಾಡ್ತಿದ್ದಾರೆ
Team Udayavani, Aug 30, 2017, 12:35 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ವಿಚಾರಕ್ಕೆ ಕೆಂಡಾಮಂಡಲವಾಗಿದ್ದು ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಷಡ್ಯಂತ್ರ ಮಾಡಿ ದಾಳಿ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಬುಧವಾರ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಕೆಪಿಸಿಸಿ ಕಾರ್ಯದರ್ಶಿ ವಿಜಯ್ ಮುಳಗುಂದ ನಿವಾಸದ ಮೇಲೆ ಐಟಿ ದಾಳಿ ವಿಚಾರದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ”ಐಟಿ ದಾಳಿ ಮಾಡಲಿ, ಬೇಡ ಅನ್ನಲ್ಲ. ಆದರೆ ಕಾಂಗ್ರೆಸ್ನವರನ್ನೇ ಹುಡುಕಿ ಹುಡುಕಿ ಯಾಕೆ ದಾಳಿ ಮಾಡಲಾಗುತ್ತಿದೆ. ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ನವರ ನೈತಿಕ ಸ್ಥೈರ್ಯ ಕುಂದಿಸುವ ಷಡ್ಯಂತ್ರ ಹೂಡಿ ದಾಳಿ ಮಾಡಿಸಲಾಗುತ್ತಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ