ಪುನರುಜ್ಜೀವನಕ್ಕೆ ರಾಷ್ಟ್ರೀಯ ಜಲನೀತಿ ಅತ್ಯಗತ್ಯ


Team Udayavani, Sep 9, 2017, 7:00 AM IST

Sadhguru-Jaggi-Vasudev.jpg

ಮೈಸೂರು: ನದಿ ನೀರು ಹಂಚಿಕೆಗಾಗಿ ರಾಜ್ಯ-ರಾಜ್ಯಗಳ ನಡುವೆ ನಡೆಯುತ್ತಿರುವ ಜಗಳ ತಪ್ಪಿಸಲು, ನದಿಗಳನ್ನು ರಕ್ಷಿಸುವುದೊಂದೇ ಮಾರ್ಗ. ಇದಕ್ಕಾಗಿ ನದಿಗಳ ಪುನರುಜ್ಜೀವನಕ್ಕಾಗಿ ರಾಷ್ಟ್ರೀಯ ಜಲ ನೀತಿ ರೂಪಿಸಬೇಕಾದ ಅಗತ್ಯವಿದೆ ಎಂದು ಸದ್ಗುರು ಜಗ್ಗಿ ವಾಸುದೇವ್‌ ಪ್ರತಿಪಾದಿಸಿದರು.

ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ “ನದಿಗಳನ್ನು ರಕ್ಷಿಸಿ’ ರಾಷ್ಟ್ರಯಾತ್ರೆ ಕೈಗೊಂಡಿರುವ ಸದ್ಗುರು, ಶುಕ್ರವಾರ
ಮೈಸೂರು ತಾಲೂಕಿನ ಮೀನಾಕ್ಷಿಪುರದಲ್ಲಿ ಕೆಆರ್‌ಎಸ್‌ ಜಲಾಶಯದ ಹಿನ್ನೀರಿಗೆ ಬಾಗಿನ ಅರ್ಪಿಸಿದ ನಂತರ ನಡೆದ
ಕರ್ನಾಟಕ-ತಮಿಳುನಾಡು ರೈತರನ್ನೊಳಗೊಂಡ ಕಾವೇರಿ ನದಿ ತೀರದ ರೈತರ ಸಭೆಯಲ್ಲಿ ಮಾತನಾಡಿದರು.

ತಮಿಳುನಾಡು ಕೃಷಿ ವಿವಿಯ ವಿಜ್ಞಾನಿಗಳು ಸೇರಿ ಸುಮಾರು 27 ಮಂದಿ ಜಲ ಮತ್ತು ಪರಿಸರ ವಿಜಾnನಿಗಳ ಜತೆ ಚರ್ಚಿಸಿ ನಮ್ಮ ಜಲನೀತಿ ಹೇಗಿರಬೇಕೆಂಬ ಕರಡು ಸಿದಟಛಿಪಡಿಸಲಾಗುತ್ತಿದೆ. ಅಕ್ಟೋಬರ್‌ 2ರಂದು ದೆಹಲಿಯಲ್ಲಿ
ನಮ್ಮ ರಾಷ್ಟ್ರಯಾತ್ರೆ ಸಂಪನ್ನಗೊಳ್ಳುವ ದಿನ ಕರಡು ನೀತಿಯನ್ನು ಪ್ರಧಾನಮಂತ್ರಿಯವರಿಗೆ ಸಲ್ಲಿಸಲಾಗುವುದು ಎಂದರು.

ನದಿ ನೀರು ಹಂಚಿಕೊಳ್ಳುವುದಷ್ಟೆ ಜಲ ನೀತಿಯಲ್ಲ. ನದಿಗಳಲ್ಲಿ ಎಷ್ಟು ನೀರು ಇರಬೇಕು ಎಂಬುದು ಕೂಡ ನೀತಿಯೇ ಎಂದು ಪ್ರತಿಪಾದಿಸಿದ ಅವರು, ಕಾವೇರಿ ಕೊಳ್ಳದ ರಾಜ್ಯಗಳ ಜನತೆ ಈ ವಿಷಯದಲ್ಲಿ ಭಾವನಾತ್ಮಕವಾಗಿ ಹೆಚ್ಚು ಮಾತನಾಡುತ್ತಿರುವುದರಿಂದ ಕರ್ನಾಟಕ-ತಮಿಳುನಾಡು ರಾಜ್ಯಗಳಲ್ಲಿ ಜಗಳಗಳಾಗುತ್ತಿವೆ.

ಜಗಳಗಳಾಗುವುದರಿಂದ ರಕ್ತ ಹರಿಯುತ್ತದೆಯೇ ಹೊರತು, ನೀರು ಹರಿಯುವುದಿಲ್ಲ. ನಮಗೆಷ್ಟು- ನಿಮಗೆಷ್ಟು ಅನ್ನುವ
ಬದಲು, 50 ವರ್ಷಗಳ ಹಿಂದೆ ಕಾವೇರಿಯಲ್ಲಿ ಎಷ್ಟು ನೀರಿತ್ತು ಎಂದು ತಿಳಿದುಕೊಂಡರೆ ಜಗಳ ಬರಲ್ಲ. ಇದಕ್ಕಾಗಿ ಕಾವೇರಿ ನದಿ ಪಾತ್ರದ ರೈತರ ಸಂಘ ರಚನೆ ಮಾಡಿ, ನೀರು ಹಂಚಿಕೆ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು. ಅಣ್ಣ-ತಮ್ಮಂದಿರ ನಡುವೆಯೇ ಆಸ್ತಿಗಾಗಿ ಜಗಳವಾಗುತ್ತೆ. ಕಾವೇರಿಯಲ್ಲಿ ನೀರು ಕಡಿಮೆಯಾಗಿರುವುದರಿಂದ ಕರ್ನಾಟಕ-ತಮಿಳುನಾಡು ಮಧ್ಯೆ ಜಗಳವಾಗುತ್ತಿದೆ. ನದಿಯಲ್ಲಿ ನೀರು ಹೆಚ್ಚು ಹರಿದರೆ ಜಗಳವೇ ಆಗಲ್ಲ ಎಂದರು. ದೇಶದ 16 ರಾಜ್ಯಗಳಲ್ಲಿ ವ್ಯವಸಾಯವೇ ಪ್ರಧಾನವಾಗಿರುವುದರಿಂದ ನದಿಗಳನ್ನು ರಕ್ಷಿಸಿಕೊಳ್ಳಲೇಬೇಕಿದೆ ಎಂದು ಹೇಳಿದರು.

ನದಿಗಳನ್ನು ರಕ್ಷಿಸಿ ಆಂದೋಲನದ ಭಾಗವಾಗಿ ಸಾರ್ವಜನಿಕರು 8000980009ಗೆ ಮಿಸ್ಡ್ ಕಾಲ್‌ಕೊಡುವ ಮೂಲಕ ಆಂದೋಲನಕ್ಕೆ ಬೆಂಬಲ ಸೂಚಿಸುವಂತೆ ಕೋರಲಾಗಿತ್ತು, ನಮ್ಮ ನಿರೀಕ್ಷೆಗೂ ಮೀರಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಬರುತ್ತಿದ್ದು, ಪ್ರತಿ ನಿತ್ಯ 2-3 ಲಕ್ಷ ಮಿಸ್ಡ್ಕಾಲ್‌ ಬರುತ್ತಿದೆ.
– ಸದ್ಗುರು ಜಗ್ಗಿ ವಾಸುದೇವ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.