ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಆಮಿಷ: ಮಾತೆ ಮಹಾದೇವಿ ಆರೋಪ
Team Udayavani, Sep 13, 2017, 6:16 PM IST
ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ತಮ್ಮ ಬೆಂಬಲವಿದೆ ಎಂಬ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಯನ್ನು ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತಳ್ಳಿಹಾಕಿದ್ದಾರೆ. ಏತನ್ಮಧ್ಯೆ ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಆಮಿಷವೊಡ್ಡುವ ಮೂಲಕ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಾತೆ ಮಹಾದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬುಧವಾರ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತೆ ಮಹಾದೇವಿ, ಸಿದ್ದಗಂಗಾಶ್ರೀಗಳಿಗೆ ಈಗ ನೆನಪಿನ ಶಕ್ತಿ ಉಳಿಯುತ್ತಿಲ್ಲ. ಬೇಲಿಮಠದ ಶ್ರೀಗಳನ್ನು ನೀವು ಯಾರು ಎಂದು ಕೇಳಿದ್ದರು. ಇದನ್ನೇ ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಕೊಡಿಸುವ ಆಮಿಷವೊಡ್ಡಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಸೋಮಣ್ಣ ಶ್ರೀಗಳಿಗೆ ಆಮಿಷವೊಡ್ಡಿರುವುದಾಗಿ ದೂರಿದರು. ಶೀಘ್ರದಲ್ಲಿಏಯ ನಾವಿದನ್ನು ಸಾಬೀತು ಮಾಡುತ್ತೇವೆ. ಭಾರತ ರತ್ನಕ್ಕಾಗಿ ಶ್ರೀಗಳು ಹೀಗೆ ಮಾತು ತಿರುಗಿಸಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು