19 ಗಣಿಗಳ ಪುನರಾರಂಭಕ್ಕೆ ಹರಾಜು: ಸಚಿವ ವಿನಯ
Team Udayavani, Sep 18, 2017, 7:45 AM IST
ಹುಬ್ಬಳ್ಳಿ: “ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ಬಂದ್ ಆಗಿದ್ದ ಗಣಿಗಳ ಪುನರಾರಂಭಕ್ಕೆ ಹರಾಜು ಪ್ರಕ್ರಿಯೆ ಆರಂಭವಾ
ಗಿದ್ದು, ಶೀಘ್ರದಲ್ಲೇ ಇನ್ನೂ 19 ಗಣಿಗಳ ಹರಾಜು ಆರಂಭಿಸಲಾಗುವುದು’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ
ವಿನಯ ಕುಲಕರ್ಣಿ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಳ್ಳಾರಿ, ಸಂಡೂರು ಭಾಗದಲ್ಲಿ 9 ಗಣಿಗಳ ಹರಾಜು ಮಾಡಲಾಗಿದೆ. ಅದರಲ್ಲಿ 7ಗಣಿಗಳ ಹರಾಜು ಮುಕ್ತಾಯಗೊಂಡಿದೆ. ಶೀಘ್ರದಲ್ಲೇ ಇನ್ನೂ 19 ಗಣಿಗಳ ಹರಾಜು ಕಾರ್ಯ ನಡೆಯಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು