ಮತ್ತೆ BJP ಭಿನ್ನಮತ ಸ್ಫೋಟ? ಬಿಎಸ್ವೈV/S ಸಂತೋಷ್
Team Udayavani, Sep 23, 2017, 10:36 AM IST
ಬೆಂಗಳೂರು: ಶತಾಯ ಗತಾಯ ಮತ್ತೆ ಅಧಿಕಾರ ಹಿಡಿಯುವ ಮಹದಾಸೆಯೊಂದಿಗೆ ವಿಧಾನ ಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಕಾಣಿಸಿಕೊಂಡಂತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಬಣಗಳ ನಡುವೆ ಮತ್ತೆ ಭಿನ್ನಮತ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಇದಕ್ಕೆ ಸಾಕ್ಷಿಯಾಗಿ ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಮಹತ್ವದ ಸಭೆಗೆ ಸಂತೋಷ್ ಬಣದ ಹಲವು ನಾಯಕರನ್ನು ಬಾರದಂತೆ ಸೂಚಿಸಲಾಗಿದೆ.
ಬೂತ್ ಉಸ್ತುವಾರಿ ಸಮಿತಿ ರಚನೆ ಹಿನ್ನಲೆಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು, ಇಂದಿನ ಸಭೆಗೆ ನಿರ್ಮಲ್ ಕುಮಾರ್ ಸುರಾನಾ, ಭಾನುಪ್ರಕಾಶ್, ಗಿರೀಶ್ ಪಟೇಲ್, ಕೇಶವ್ ಪ್ರಸಾದ್, ಬಿ.ಎಂ. ನಂದೀಶ್,ಅಶೋಕ್ ಗಸ್ಕಿ ಸೇರಿದಂತೆ ಕೆಲ ನಾಯಕರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಬಾರದಂತೆ ಹೇಳಿರುವುದು ವರದಿಯಾಗಿದೆ.
ಯಡಿಯೂರಪ್ಪ ಸೂಚನೆ ಮೇರೆಗೆ ಬಿಜೆಪಿ ಕಚೇರಿಯಿಂದ ದೂರವಾಣಿ ಕರೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಧುಸೂದನ್ಗೆ ತಡೆ
ರಾಜ್ಯ ವಕ್ತಾರರಾಗಿ ನೇಮಕಗೊಂಡಿದ್ದ ಗೋ ಮಧುಸೂದನ್ ನೇಮಕ್ಕೆ ತಡೆ ನೀಡಿರುವ ಬಗ್ಗೆ ತಿಳಿದು ಬಂದಿದೆ. ಬಿಜೆಪಿ ವರಿಷ್ಠರ ಸೂಚನೆ ಹಿನ್ನಲೆ ತಡೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ