12 ದಿನಗಳ ಕಾವೇರಿ ಮಹಾಪುಷ್ಕರಕ್ಕೆ ತೆರೆ
Team Udayavani, Sep 24, 2017, 7:25 AM IST
ಶ್ರೀರಂಗಪಟ್ಟಣ: ಕಳೆದ 12 ದಿನಗಳಿಂದ ಕಾವೇರಿ ನದಿಯಲ್ಲಿ ನಡೆಯುತ್ತಿದ್ದ ಕಾವೇರಿ ಮಹಾಪುಷ್ಕರಕ್ಕೆ ಶನಿವಾರ ಮಧ್ಯಾಹ್ನ
3 ಗಂಟೆಗೆ ತೆರೆ ಬಿತ್ತು. ಕಾವೇರಿ ಪುಷ್ಕರ ಸ್ನಾನಕ್ಕೆ ಅಂತಿಮ ದಿನವಾದ ಶನಿವಾರ ಆಂಧ್ರ, ಕೇರಳ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ದೇಶದ ವಿವಿಧ ಭಾಗಗಳಿಂದ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರು.
ಪುಷ್ಕರ ಮಹೋತ್ಸವ ಹಿನ್ನೆಲೆಯಲ್ಲಿ ರಂಗನಾಥಸ್ವಾಮಿ ದೇವಾಲಯದ ಬಳಿಯ ಸ್ನಾನಘಟ್ಟ, ಗೋಸಾಯಿಘಾಟ್, ಪಶ್ಚಿಮವಾಹಿನಿ ಹಾಗೂ ನಿಮಿಷಾಂಭ ದೇವಾಲಯದ ಕಾವೇರಿ ನದಿ ದಡದಲ್ಲಿ ಭಕ್ತರಿಗೆ ಸ್ನಾನ ಮಾಡಲು ಅವಕಾಶ ಮಾಡಲಾಗಿತ್ತು. ಧಾರ್ಮಿಕ ಕ್ರಿಯಾ ಸಮಿತಿ ಅಧ್ಯಕ್ಷ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಕಾವೇರಿ ನದಿಗೆ ಮಹಾಮಂಗಳಾರತಿ ಮಾಡುವುದರೊಂದಿಗೆ ಕಾವೇರಿ ಪುಷ್ಕರ ಕೊನೆಗೊಂಡಿತು.
ಹಿರೇಮಗಳೂರು ಕಣ್ಣನ್ ಅವರು ಕಾವೇರಿ ರಕ್ಷಣೆ ಹಾಗೂ ವೈದಿಕ ಮಿಲನ ಕುರಿತು ಉಪನ್ಯಾಸ ನಡೆಸಿಕೊಟ್ಟರು. ಭಕ್ತರಿಗೆ ಹಲವೆಡೆ ಮಧ್ಯಾಹ್ನದ ಉಚಿತ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ