ಎತ್ತಿನಹೊಳೆ ಯೋಜನೆ; ಮೊದಲ ಹಂತದ ಆರಂಭಕ್ಕೆ NGT ಗ್ರೀನ್ ಸಿಗ್ನಲ್


Team Udayavani, Oct 6, 2017, 2:10 PM IST

ngt.jpg

ಬೆಂಗಳೂರು/ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. ಎತ್ತಿನಹೊಳೆ ವಿರುದ್ಧ ಸಲ್ಲಿಸಿರುವ ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದೆ.

3 ಅರ್ಜಿಗಳಲ್ಲಿ ಒಂದು ಅರ್ಜಿ ವಿಚಾರಣೆ ನಡೆಸಿದ ಎನ್ ಜಿಟಿ ಇಂದು ಕೇವಲ ಒಂದು ಅರ್ಜಿಯ ಕುರಿತ ತೀರ್ಪು ಪ್ರಕಟಿಸಿದೆ. ಷರತ್ತುಗಳನ್ನು ಅಂತಿಮ ತೀರ್ಪಿನಲ್ಲಿ ಪ್ರಕಟಿಸುವುದಾಗಿ ಎನ್ ಜಿಟಿ ಪೀಠ ಸ್ಪಷ್ಟಪಡಿಸಿದೆ.

ನೇತ್ರಾವತಿ ನದಿ ತಿರುವು ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು, ಪರಿಸರವಾದಿಗಳು, ಬಿಜೆಪಿ ಸೇರಿದಂತೆ ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.

ಏನಿದು ಯೋಜನೆ?

ಕರ್ನಾಟಕ ಸರಕಾರ “ನೇತ್ರಾವತಿ /ನೇತ್ರಾವತಿ ನದಿ ತಿರುವು ಯೋಜನೆ”ಗೆ “ಎತ್ತಿನಹೊಳೆ ಯೋಜನೆ” ಎಂಬ ಹೆಸರಿನಲ್ಲಿ ಅಡಿಪಾಯ ಹಾಕಿದೆ. “ಕುಡಿಯುವ ನೀರಿನ ಯೋಜನೆ” ಎಂಬ ಹೆಸರಿನಲ್ಲಿ  ಕೇಂದ್ರ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಕಾನೂನುಗಳಿಂದ ಪಾರಾಗಿ ಈ ಯೋಜನೆಯನ್ನು ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಕನೀನಿನಿಗೆ (ಕರ್ನಾಟಕ ನೀರಾವರಿ ನಿಗಮ ನಿಯಮಿತ) ವಹಿಸಲಾಗಿದೆ. (ಕರ್ನಾಟಕದಲ್ಲಿ ಸಾಮಾನ್ಯವಾಗಿ ಕುಡಿಯುವ ನೀರಿನ ಯೋಜನೆಗಳನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಗತಗೊಳಿಸುತ್ತದೆ).

ರಾಜ್ಯದ ಪೂರ್ವ ಭಾಗದ ಜಿಲ್ಲೆಗಳಲ್ಲಿ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ, ಕುಡಿಯುವ ನೀರನ್ನು ಶೀಘ್ರವಾಗಿ ಒದಗಿಸುವ ದೃಷ್ಟಿಯಿಂದ ಯಾವುದೇ ಅಂತರರಾಜ್ಯ ವಿವಾದಗಳಿಲ್ಲದ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಸಮುದ್ರ ಸೇರುವ ಪಶ್ಚಿಮಘಟ್ಟದ ಮೇಲ್ಭಾಗದ ಹಳ್ಳಗಳ ಪ್ರವಾಹದ ನೀರನ್ನು ಈ ಭಾಗದ ಪ್ರದೇಶಗಳಿಗೆ (ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ) ಪೂರೈಸುವ ಯೋಜನೆ ಇದಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.