ಹಾರರ್‌ ಚಲನಚಿತ್ರ ನೋಡಿ ಮೂರ್ಛೆ ಹೋದ ಸಹನಟ!


Team Udayavani, Oct 14, 2017, 7:30 AM IST

Horror-movie.jpg

ಬೆಂಗಳೂರು: ತಾನೇ ನಟಿಸಿದ್ದ “ಗಾಯತ್ರಿ’ ಎಂಬ ದೆವ್ವದ ಸಿನಿಮಾ ನೋಡುತ್ತಿದ್ದ ಸಹನಟರೊಬ್ಬರು ಭಯಗೊಂಡು ಮೂರ್ಛೆ ಬಿದ್ದ ಘಟನೆ ಶುಕ್ರವಾರ ಮೇನಕ ಚಿತ್ರಮಂದಿರದಲ್ಲಿ ನಡೆದಿದೆ.

ಮಾರ್ನಿಂಗ್‌ ಶೋ ವೀಕ್ಷಿಸಲು ಬಂದಿದ್ದ ಚನ್ನರಾಯಪಟ್ಟಣ ಗ್ರಾಮದ ಲಕ್ಕಪ್ಪ ಎಂಬುವರು ಗಾಬರಿಗೊಂಡು ಮೂರ್ಛೆ ಹೋದವರು. ಸತ್ಯಸಾಮ್ರಾಟ್‌ ನಿರ್ದೇಶನದ ಹಾರರ್‌ ಚಿತ್ರ “ಗಾಯತ್ರಿ’ಯಲ್ಲಿ ಲಕ್ಕಪ್ಪ ಅವರು ಸಣ್ಣ ಪಾತ್ರ ನಿರ್ವಹಿಸಿದ್ದರು. ಕಳೆದ ಎಂಟು ತಿಂಗಳ ಹಿಂದೆ ಶುರುವಾಗಿದ್ದ “ಗಾಯತ್ರಿ’, ಶುಕ್ರವಾರ ರಾಜ್ಯಾದ್ಯಂತ ತೆರೆಕಂಡಿದೆ. ಚಿತ್ರ ಶುರುವಾಗಿ ಅರ್ಧಗಂಟೆಯಲ್ಲೇ ತೆರೆಯ ಮೇಲೆ ದೆವ್ವದ ದೃಶ್ಯಗಳು ರಾರಾಜಿಸಿವೆ. ಅದನ್ನು ವೀಕ್ಷಿಸುತ್ತಿದ್ದ ಲಕ್ಕಪ್ಪ ಅವರು ಇದ್ದಕ್ಕಿದ್ದಂತೆ ಗಾಬರಿಗೊಂಡು ನೆಲಕ್ಕೆ ಬಿದ್ದು ಮೂಛೆì ಹೋಗಿದ್ದಾರೆ. ಈ ವೇಳೆ ಅವರ ಬಾಯಲ್ಲಿ ರಕ್ತ ಕಾಣಿಸಿಕೊಂಡಿದೆ. ಅಕ್ಕಪಕ್ಕದ್ದಲ್ಲಿದ್ದವರು ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಅವರನ್ನು ಕೆಸಿ ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಿನಿಮಾ ನೋಡುವಾಗ, ಗಾಬರಿಗೊಂಡು ಮೂಛೆì ಹೋದ ಲಕ್ಕಪ್ಪ ಅವರನ್ನು ಪರೀಕ್ಷಿಸಿದ ವೈದ್ಯರು, ಹೆದರಿರುವುದರಿಂದ ಹೀಗಾಗಿದ್ದು, ಜೀವಕ್ಕೇನೂ ತೊಂದರೆಯಿಲ್ಲ ಎಂದು ಹೇಳಿದ್ದಾರೆ.

ಚಿತ್ರದ ನಿರ್ಮಾಪಕಿ ಭಾರತಿಗೌಡ ಅವರು ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ, ಲಕ್ಕಪ್ಪ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಲಕ್ಕಪ್ಪ ಅವರಿಗೆ ನಟನೆ ಹೊಸದು. ಇದೇ ಮೊದಲ ಬಾರಿಗೆ “ಗಾಯತ್ರಿ’ ಚಿತ್ರದಲ್ಲಿ ನಟಿಸಿದ್ದರು. ಸಿನಿಮಾದಲ್ಲಿ ನಟಿಸುವಾಗಲೇ ಅವರು ಅನೇಕ ಸಲ ಗಾಬರಿಗೊಂಡಿದ್ದರು ಎಂದು ಚಿತ್ರದ ಮತ್ತೂಬ್ಬ ನಿರ್ಮಾಪಕ ವಿ.ಕುಮಾರ್‌ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ. ಸಿನಿಮಾ ನೋಡೋಕೆ ಬಂದು, ಕೆಲ ದೆವ್ವದ ದೃಶ್ಯಗಳನ್ನು ನೋಡಿ, ಈ ರೀತಿ ಭಯಗೊಂಡು ಮೂಛೆì ಹೋಗಿದ್ದರಿಂದ ಚಿತ್ರತಂಡದವರಿಗೂ ಭಯವಾಗಿದೆ. ಈ ಘಟನೆಯಿಂದಾಗಿ ಚಿತ್ರ ಪ್ರದರ್ಶನ ಅರ್ಧಗಂಟೆ ಸ್ಥಗಿತಗೊಂಡಿತ್ತು. ಲಕ್ಕಪ್ಪ ಅವರನ್ನು ಆಸ್ಪತ್ರೆಗೆ ಕಳುಹಿಸಿದ ಬಳಿಕ ಪ್ರದರ್ಶನವನ್ನು ಮುಂದುವರಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.