ಕೈ ಬಿಟ್ಟ ಸಿ.ಪಿ.ಯೋಗೀಶ್ವರ್‌; ಡಿಕೆಶಿ ವಿರುದ್ಧ ಕಿಡಿ 


Team Udayavani, Oct 14, 2017, 12:26 PM IST

5-d.jpg

ಚನ್ನಪಟ್ಟಣ: ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಶನಿವಾರ ಗುಡ್‌ಬೈ ಹೇಳಿದ್ದಾರೆ. 

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್‌ ನಾನು ಕಾಂಗ್ರೆಸ್‌ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿ, ಕೆಪಿಸಿಸಿ ಅಧ್ಯಕ್ಷ  ಡಾ.ಜಿ.ಪರಮೇಶ್ವರ್‌ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದರು. 

‘ಕಳೆದ ನಾಲ್ಕು ವರ್ಷಗಳಿಂದ ನಾನು ಕಾಂಗ್ರೆಸ್‌ನಲ್ಲಿದ್ದೆ, ಆದರೆ ನಾಯಕರು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನನಗೆ ಕಾಂಗ್ರೆಸ್‌ ಟಿಕೇಟ್‌ ಕೈ ತಪ್ಪಲು ಸಚಿವ ಡಿ.ಕೆ.ಶಿವಕುಮಾರ್‌ ಅವರೇ ಕಾರಣ’ ಎಂದು ಕಿಡಿ ಕಾರಿದರು.

‘ಡಿಕೆಶಿ ನನ್ನ ಮುಂದೆಯೆ ಟಿಕೇಟ್‌ ಹರಿದು ಹಾಕಿದರು. ಏ ಯಾಕಯ್ಯ ನಿನಗೆ ಟಿಕೇಟ್‌ ಎಂದು. ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದರು’ ಎಂದು ವ್ಯಂಗ್ಯವಾಡಿದವರು. ಇದೇ ವೇಳೆ ‘ಡಿಕೆಶಿ ಅವರಿಗೆ ಹಣ ಬಲವಿದೆ, ನನಗೆ ಜನಬಲವಿದೆ’ ಎಂದರು. 

ರಾಜಕೀಯ ಜೀವನದ ಮುಂದಿನ ತೀರ್ಮಾನವನ್ನು ಅಕ್ಟೋಬರ್‌ 22 ಕ್ಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. 

2008 ರಲ್ಲಿ ಆಪರೇಷನ್‌ ಕಮಲಕ್ಕೆ ಗುರಿಯಾಗಿ  ಕಾಂಗ್ರೆಸ್‌ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ  ಸಚಿವರಾಗಿದ್ದರು, ಉಪಚುನವಾಣೆಯಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾಗಿದ್ದರು. 

2013 ರ ಚುನಾವಣೆಯಲ್ಲಿ  ಚನ್ನಪಟ್ಟಣ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಜಯಗಳಿಸಿದ್ದ ಯೋಗೀಶ್ವರ್‌ ಆಡಳಿತೂರೂಢ ಕಾಂಗ್ರೆಸ್‌ಗೆ ಪುನರ್‌ ಸೇರ್ಪಡೆಯಾಗಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. 

ಇದೀಗ ಜೆಡಿಎಸ್‌ ಸೇರ್ಪಡೆ ಕುರಿತಾಗಿ ಮಾತುಕತೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.