ಕೈ ಬಿಟ್ಟ ಸಿ.ಪಿ.ಯೋಗೀಶ್ವರ್‌; ಡಿಕೆಶಿ ವಿರುದ್ಧ ಕಿಡಿ 


Team Udayavani, Oct 14, 2017, 12:26 PM IST

5-d.jpg

ಚನ್ನಪಟ್ಟಣ: ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಶನಿವಾರ ಗುಡ್‌ಬೈ ಹೇಳಿದ್ದಾರೆ. 

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್‌ ನಾನು ಕಾಂಗ್ರೆಸ್‌ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿ, ಕೆಪಿಸಿಸಿ ಅಧ್ಯಕ್ಷ  ಡಾ.ಜಿ.ಪರಮೇಶ್ವರ್‌ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದರು. 

‘ಕಳೆದ ನಾಲ್ಕು ವರ್ಷಗಳಿಂದ ನಾನು ಕಾಂಗ್ರೆಸ್‌ನಲ್ಲಿದ್ದೆ, ಆದರೆ ನಾಯಕರು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನನಗೆ ಕಾಂಗ್ರೆಸ್‌ ಟಿಕೇಟ್‌ ಕೈ ತಪ್ಪಲು ಸಚಿವ ಡಿ.ಕೆ.ಶಿವಕುಮಾರ್‌ ಅವರೇ ಕಾರಣ’ ಎಂದು ಕಿಡಿ ಕಾರಿದರು.

‘ಡಿಕೆಶಿ ನನ್ನ ಮುಂದೆಯೆ ಟಿಕೇಟ್‌ ಹರಿದು ಹಾಕಿದರು. ಏ ಯಾಕಯ್ಯ ನಿನಗೆ ಟಿಕೇಟ್‌ ಎಂದು. ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದರು’ ಎಂದು ವ್ಯಂಗ್ಯವಾಡಿದವರು. ಇದೇ ವೇಳೆ ‘ಡಿಕೆಶಿ ಅವರಿಗೆ ಹಣ ಬಲವಿದೆ, ನನಗೆ ಜನಬಲವಿದೆ’ ಎಂದರು. 

ರಾಜಕೀಯ ಜೀವನದ ಮುಂದಿನ ತೀರ್ಮಾನವನ್ನು ಅಕ್ಟೋಬರ್‌ 22 ಕ್ಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. 

2008 ರಲ್ಲಿ ಆಪರೇಷನ್‌ ಕಮಲಕ್ಕೆ ಗುರಿಯಾಗಿ  ಕಾಂಗ್ರೆಸ್‌ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ  ಸಚಿವರಾಗಿದ್ದರು, ಉಪಚುನವಾಣೆಯಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾಗಿದ್ದರು. 

2013 ರ ಚುನಾವಣೆಯಲ್ಲಿ  ಚನ್ನಪಟ್ಟಣ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಜಯಗಳಿಸಿದ್ದ ಯೋಗೀಶ್ವರ್‌ ಆಡಳಿತೂರೂಢ ಕಾಂಗ್ರೆಸ್‌ಗೆ ಪುನರ್‌ ಸೇರ್ಪಡೆಯಾಗಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. 

ಇದೀಗ ಜೆಡಿಎಸ್‌ ಸೇರ್ಪಡೆ ಕುರಿತಾಗಿ ಮಾತುಕತೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.