ವೇಣು ಎದುರೇ ಕಾಂಗ್ರೆಸ್ ಮುಖಂಡರ ವಾಕ್ಸಮರ
Team Udayavani, Oct 18, 2017, 11:06 AM IST
ಚಿತ್ರದುರ್ಗ: ನಗರದ ವೀರಸೌಧದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಎದುರೇ ಪಕ್ಷದ ಇಬ್ಬರು ಮುಖಂಡರು ವಾಕ್ಸಮರ ನಡೆಸಿದ ಘಟನೆ ಸಂಭವಿಸಿತು. ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿ ಕಾರ ಅಧ್ಯಕ್ಷ ಆರ್.ಕೆ. ಸರ್ದಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಮಂಜುನಾಥ್ ಪರಸ್ಪರ ಮಾತಿನ ಚಕಮಕಿ ನಡೆಸಿದರು.
ವೇಣುಗೋಪಾಲ್ ಭಾಷಣ ಮಾಡುತ್ತಿದ್ದಾಗ ಅವರ ಹಿಂದೆ ಸರ್ದಾರ್ ನಿಂತುಕೊಂಡಿದ್ದರು. ಈ ಸಂದರ್ಭ ಸರ್ದಾರ್, ಅಲ್ಲಿದ್ದವರೊಂದಿಗೆ ಮಾತನಾಡು ತ್ತಿದ್ದರು. ಇದರಿಂದ ವೇಣುಗೋಪಾಲ್ ಅವರಿಗೆ ಕಿರಿಕಿರಿ ಉಂಟಾದರೂ ಏನೂ ಹೇಳದೆ ಭಾಷಣ ಮುಂದುವರಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಮಂಜುನಾಥ್ ಸುಮ್ಮನಿರುವಂತೆ ಸರ್ದಾರ್ಗೆ ಸೂಚಿಸಿದರು. ಇದರಿಂದ ಕೆರಳಿದ ಆರ್.ಕೆ. ಸರ್ದಾರ್, ಮಂಜುನಾಥ್ ಅವರೊಂದಿಗೆ ವಾಗ್ವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ