ಅರಣ್ಯ ನೌಕರರಿಗೂ ಚಿನ್ನದ ಪದಕ: ರಮಾನಾಥ್‌ ರೈ


Team Udayavani, Oct 31, 2017, 6:40 AM IST

forest.jpg

ಬೆಂಗಳೂರು: “ಪೊಲೀಸರಿಗೆ ನೀಡುವಂತೆಯೇ ಇನ್ಮುಂದೆ ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು’ ಎಂದು ಪರಿಸರ ಮತ್ತು ಅರಣ್ಯ ಸಚಿವ ಬಿ. ರಮಾನಾಥ್‌ ರೈ ತಿಳಿಸಿದರು. ನಗರದ ಮಲ್ಲೇಶ್ವರ ಅರಣ್ಯ ಭವನದಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆ ಹಾಗೂ ಬಿ.ಮಾರಪ್ಪ ಸ್ಮಾರಕ ಟ್ರಸ್ಟ್‌ ಸೋಮವಾರ ಸಂಯುಕ್ತವಾಗಿ ಹಮ್ಮಿಕೊಂಡಿದ್ದ “ಬಿ.ಮಾರಪ್ಪ ಸ್ಮಾರಕ ಟ್ರಸ್ಟ್‌ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ಅನೇಕ ಅಧಿಕಾರಿಗಳು ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಸುಮಾರು 42 ಜನ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗಾಗಿ ಪ್ರಾಣ ತೆತ್ತವರೂ ಇದ್ದಾರೆ.

ಕೆಲವರು ತಪ್ಪು ಕಲ್ಪನೆಯಿಂದ ಅರಣ್ಯ ಇಲಾಖೆ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಅರಣ್ಯ ರಕ್ಷಣೆಗೆ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುವ ಪ್ರಾಮಾಣಿಕ ಮತ್ತು ದಕ್ಷ ಇಲಾಖೆ ನೌಕರರಿಗೂ ಮುಂದಿನ ದಿನಗಳಲ್ಲಿ ಪದಕ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

33 ಸಾವಿರ ಹೆಕ್ಟೇರ್‌ ಅರಣ್ಯೇತರ ಬಳಕೆ: ಅರಣ್ಯ ಸಂರಕ್ಷಣಾ ಕಾಯ್ದೆ ಮತ್ತು ವನ್ಯಜೀವಿ ರಕ್ಷಣಾ ಕಾಯ್ದೆ ಬಂದ ನಂತರವೂ ರಾಜ್ಯದಲ್ಲಿ ಸುಮಾರು 33 ಸಾವಿರ ಹೆಕ್ಟೇರ್‌ ಅರಣ್ಯ ಭೂಮಿಯು ಅರಣ್ಯಯೇತರ ಉದ್ದೇಶಕ್ಕೆ ಬಳಕೆಯಾಗುತ್ತಿದೆ ಎಂದು ಇದೇ ವೇಳೆ ಸಚಿವ ರಮಾನಾಥ್‌ ರೈ ಮಾಹಿತಿ ನೀಡಿದರು.

ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸರ್ಕಾರ ಕಾಯ್ದೆ-ಕಾನೂನುಗಳನ್ನು ರೂಪಿಸಬಹುದು. ಆದರೆ, ಅದರ ಉದ್ದೇಶ ಈಡೇರಬೇಕಾದರೆ ಜನರ ಸಹಕಾರ ಮುಖ್ಯ. ಪರಿಸರ ಮತ್ತು ಅರಣ್ಯ ಸಂರಕ್ಷಣೆಯಲ್ಲೂ ಇದು ಅನ್ವಯ ಆಗುತ್ತದೆ. ಪ್ಲಾಸ್ಟಿಕ್‌ ನಿಷೇಧಿಸಿದ್ದರೂ ಅದರ ಹಾವಳಿ ನಿಂತಿಲ್ಲ ಎಂದು ತಿಳಿಸಿದರು. ಪ್ರಮುಖ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆ ಮುಖ್ಯಸ್ಥ ಕೆ.ಎಸ್‌.ಸೂಗಾರ, ಪ್ರಮುಖ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಪುನತಿ ಶ್ರೀಧರ್‌, ನಿವೃತ್ತ ಐಎಎಸ್‌ ಅಧಿಕಾರಿ ಎಂ.ಬಿ.ಪ್ರಕಾಶ್‌, ಬಿ.ಮಾರಪ್ಪ ಸ್ಮಾರಕ ಟ್ರಸ್ಟ್‌ ವ್ಯವಸ್ಥಾಪಕ ಟ್ರಸ್ಟಿ ಎನ್‌.
ಸಂಪಂಗಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಇಲಾಖೆಯ ಎಸ್‌.ಆರ್‌.ಅಶೋಕರೆಡ್ಡಿ, ರಾಜಶೇಖರ್‌ ಪಿ.ಲಮಾಣಿ, ರಮೇಶ್‌ ಕೆ.ಬಡಿಗೇರ, ಕವಿತಾ ಡಿ.ಕಾಂಬಳೆ, ಎಸ್‌.ಬಿ. ವೆಂಕಟೇಶ್‌, ಮಹೇಶ್‌ ಜಕ್ಕಾಳಿ, ಖಂಡೆಪ್ಪ ರಾಮಪ್ಪ ಓಂಕಾರಿ, ಕೆ.ಎನ್‌.ವಿಜಯಕುಮಾರ್‌, ಎ.ಎಸ್‌. ಮಂಜು, ಹರೀಶ್ಚಂದ್ರ ಮುಕುಂದ ಪಟಗಾರ, ಸಂಗಮೇಶ ಪಾಟೀಲ, ಸಿದ್ದಪ್ಪಾಜಿ ಎನ್‌. ಬಸವೇಗೌಡ, ವೈ.ಆರ್‌.ರಾತೋಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.