ಅರಬರ ನಾಡಲ್ಲಿ  ಕನ್ನಡದ ಕಂಪು; ರಾಜ್ಯದ ಮನವಿಗೆ ಸ್ಪಂದನೆ


Team Udayavani, Nov 1, 2017, 6:00 AM IST

kannada.jpg

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸಬೇಕೆಂದು ಆದೇಶ ಮಾಡಿರುವ ರಾಜ್ಯ ಸರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಕನ್ನಡ ಭಾಷೆಯನ್ನು ಜೀವಂತವಾಗಿಡಲು 
ಪ್ರಯತ್ನ ನಡೆಸಿದೆ. ಹೊರ ದೇಶಗಳಲ್ಲಿರುವ ಕನ್ನಡಿಗರ ಮಕ್ಕಳಿಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಕುರಿತಂತೆ ಸ್ಥಳೀಯ ಸರಕಾರಗಳೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ನಡೆಸಿದ್ದು, ರಾಜ್ಯ ಸರಕಾರದ ಪ್ರಯತ್ನಕ್ಕೆ ದುಬಾೖ ಸಹಿತ ಯುನೈಟೆಡ್‌ ಅರಬ್‌ ರಾಷ್ಟ್ರಗಳಲ್ಲಿ ಸಕಾರಾತ್ಮಕವಾಗಿ ಸ್ಪಂದನೆ ದೊರೆತಿದೆ.

ಅನಿವಾಸಿ ಭಾರತೀಯರ ಸಮಿತಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ರಾಗಿರುವ ಆರತಿ ಕೃಷ್ಣ ಅವರು, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಮೇ ತಿಂಗಳಲ್ಲಿಯೇ ಈ ಕುರಿತು ಪತ್ರ ಬರೆದಿದ್ದಾರೆ. ಕೇಂದ್ರ ಸರಕಾರವೂ ರಾಜ್ಯ ಸರಕಾರದ ಪ್ರಯತ್ನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಯುಎಇ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ, ಕನ್ನಡದ ಮಕ್ಕಳಿಗೆ ಅಧ್ಯಯನ ಮಾಡಲು ಅವಕಾಶ ಕಲ್ಪಿಸುವ ಕುರಿತು ಸ್ಥಳೀಯ ಸರಕಾರಕ್ಕೆ ಮನವಿ ಮಾಡುವಂತೆ ಸುಷ್ಮಾ ಸ್ವರಾಜ್‌ ಅವರಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಸುಷ್ಮಾ  ಅವರು, ದುಬಾೖ ಯಲ್ಲಿರುವ ಭಾರತದ ರಾಯಭಾರಿ ನವದೀಪ್‌ ಸೂರಿ ಅವರಿಗೆ ಸೂಚನೆ ನೀಡಿದ್ದು, “ಅಲ್ಲಿನ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಲು ಸ್ಥಳೀಯ ಸರಕಾರದೊಂದಿಗೆ ಮಾತುಕತೆ ನಡೆಸಿ’ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಮನವಿ ಮಾಡಿಕೊಂಡಿತ್ತು: ಮೇ ತಿಂಗಳಲ್ಲಿ ದುಬಾೖನಲ್ಲಿ ನಡೆದ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ದುಬಾೖ ಕನ್ನಡಿಗರು ತಮ್ಮ ಮಕ್ಕಳಿಗೆ ಶಾಲೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಹಾಗೂ ಅವಕಾಶ ಕಲ್ಪಿಸಲು ರಾಜ್ಯ ಸರಕಾರ ಯುಎಇ ಸರಕಾರದೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಯಂತೆ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಯುಎಇ ಸರಕಾರದೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡಿಕೊಂಡಿದೆ.

ಯುಎಇ ಕನ್ನಡ ಕೂಟದ ಸಂಸ್ಥಾಪಕರಾಗಿದ್ದ ಅರುಣ್‌ ಮುತ್ತುಗದೂರು ಎನ್ನುವವರು, ತಾವಷ್ಟೇ ಕನ್ನಡ ಉಳಿಸಿದರೆ ಸಾಲದು. ತಮ್ಮ ಮುಂದಿನ ಪೀಳಿಗೆಯೂ ಮಾತೃ ಭಾಷೆಯನ್ನು ಕಲಿಯಬೇಕೆಂಬ ಮಹದಾಸೆ ಯಿಂದ ದುಬೈನಲ್ಲಿರುವ ಜೆಎಸ್‌ಎಸ್‌ ಶಾಲೆಯಲ್ಲಿ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸಲು ಆರಂಭಿಸಿದರು. ಶಶಿಧರ್‌ ಎನ್ನುವವರು ಅದನ್ನು ಮುಂದುವರಿಸಿಕೊಂಡು ಬಂದಿದ್ದು, ಪ್ರತಿ ಶುಕ್ರವಾರ ಒಂದು ಗಂಟೆ ಕನ್ನಡಿಗರ ಮಕ್ಕಳಿಗೆ ಮಾತೃ ಭಾಷೆ ಕಲಿಸುವ ಪ್ರಯತ್ನ ನಡೆಸಿದ್ದಾರೆ.

ದುಬೈನಲ್ಲಿ ಈಗಾಗಲೇ ತಮಿಳು, ಮಲಯಾಳಿ, ತೆಲಗು ಹಾಗೂ ಹಿಂದಿ ಭಾಷೆಯನ್ನು ಸ್ಥಳೀಯ ಶಾಲೆಗಳಲ್ಲಿ ಒಂದು ಭಾಷೆಯಾಗಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಅದೇ ರೀತಿ ಕನ್ನಡವನ್ನೂ ಒಂದು ಭಾಷೆಯಾಗಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿ ಕೊಟ್ಟರೆ, ಕನ್ನಡದ ಮಕ್ಕಳೂ ಅರಬರ ನಾಡಿನಲ್ಲೂ ಮಾತೃಭಾಷೆಯನ್ನು ಕಲಿಯಲು ಅನುಕೂಲವಾಗುತ್ತದೆ ಎನ್ನುವುದು ದುಬೈ ಕನ್ನಡಿಗರ ಬಯಕೆಯಾಗಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.