ಟಿಪ್ಪು ಜಯಂತಿಗೆ ಸಚಿವ ಹೆಗಡೆ ವಿಶೇಷ ಆಮಂತ್ರಿತರು!!
Team Udayavani, Nov 5, 2017, 12:11 PM IST
ಬೆಳಗಾವಿ: ಟಿಪ್ಪು ಜಯಂತಿ ಕಾರ್ಯ ಕ್ರಮಕ್ಕೆ ತಮ್ಮ ಹೆಸರು ಹಾಕದಂತೆ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದರೂ ಬೆಳಗಾವಿ ಜಿಲ್ಲಾಡಳಿತ ಆಮಂತ್ರಣ ಪತ್ರಿಕೆ ಯಲ್ಲಿ “ವಿಶೇಷ ಆಮಂತ್ರಿತರು’ ಎಂದು ಹೆಸರು ಸೇರಿಸಿದೆ.
ರಾಜ್ಯ ಸರಕಾರದಿಂದ ನ. 10ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆಯಲಿರುವ ಟಿಪ್ಪು ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ “ವಿಶೇಷ ಆಮಂತ್ರಿತರು’ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೆಸರಿದೆ. ಜತೆಗೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಹೆಸರನ್ನೂ ನಮೂದಿಸಲಾಗಿದೆ.
ಸಂಸದ ಸುರೇಶ ಅಂಗಡಿ ಅವರೂ ತಮ್ಮ ಹೆಸರು ಹಾಕದಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಆದರೆ ಸಂಸದರಾದ ಅಂಗಡಿ, ಡಾ| ಪ್ರಭಾಕರ ಕೋರೆ ಹೆಸರು ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ