ಸದ್ಯದಲ್ಲೇ ಡಿಕೆಶಿ ರಾಜೀನಾಮೆ : ಬಿಎಸ್ವೈ ಭವಿಷ್ಯ
Team Udayavani, Nov 14, 2017, 12:05 PM IST
ಭಟ್ಕಳ : ‘ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರದಲ್ಲೇ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ.
ಮುರ್ಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಡಿ.ಕೆ.ಶಿವಕುಮಾರ್ ಅವರು ಮಾಡಿರುವ ಆಕ್ರಮಗಳು ಐಟಿ ಅಧಿಕಾರಿಗಳ ಪರಿಶೀಲನೆ ವೇಳೆ ಖಚಿತವಾಗಿವೆ. ಐಟಿ , ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ಈ ಬಗ್ಗೆ ತನಿಖೆ ನಡೆಸುತ್ತಿದ್ದು ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದೆ. ಅವರು ಅನಿವಾರ್ಯವಾಗಿ ರಾಜೀನಾಮೆ ನೀಡಲೇ ಬೇಕು’ ಎಂದರು.
‘ಕಂಪ್ಯೂಟರ್ಗಳ ಖರೀದಿಯಲ್ಲಿ 500 ಕೋಟಿ ರೂಪಾಯಿ ಹಗರಣ ನಡೆದಿದೆ’ ಎಂದು ಗಂಭೀರ ಆರೋಪ ಮಾಡಿದ ಬಿಎಸ್ವೈ ಅವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ರಾಜೀನಾಮೆಗೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ