ಸದ್ಯದಲ್ಲೇ ಡಿಕೆಶಿ ರಾಜೀನಾಮೆ : ಬಿಎಸ್ವೈ ಭವಿಷ್ಯ
Team Udayavani, Nov 14, 2017, 12:05 PM IST
ಭಟ್ಕಳ : ‘ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರದಲ್ಲೇ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ.
ಮುರ್ಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಡಿ.ಕೆ.ಶಿವಕುಮಾರ್ ಅವರು ಮಾಡಿರುವ ಆಕ್ರಮಗಳು ಐಟಿ ಅಧಿಕಾರಿಗಳ ಪರಿಶೀಲನೆ ವೇಳೆ ಖಚಿತವಾಗಿವೆ. ಐಟಿ , ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ಈ ಬಗ್ಗೆ ತನಿಖೆ ನಡೆಸುತ್ತಿದ್ದು ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದೆ. ಅವರು ಅನಿವಾರ್ಯವಾಗಿ ರಾಜೀನಾಮೆ ನೀಡಲೇ ಬೇಕು’ ಎಂದರು.
‘ಕಂಪ್ಯೂಟರ್ಗಳ ಖರೀದಿಯಲ್ಲಿ 500 ಕೋಟಿ ರೂಪಾಯಿ ಹಗರಣ ನಡೆದಿದೆ’ ಎಂದು ಗಂಭೀರ ಆರೋಪ ಮಾಡಿದ ಬಿಎಸ್ವೈ ಅವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ರಾಜೀನಾಮೆಗೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ