ಸೋಮವಾರ ಮಧ್ಯರಾತ್ರಿಯಿಂದ ಸುಜ್ಲಾನ್‌ ಲಾಕೌಟ್‌ ಘೋಷಣೆ


Team Udayavani, Nov 14, 2017, 12:35 PM IST

2588.jpg

ಪಡುಬಿದ್ರಿ : ಇಲ್ಲಿನ ಸುಜ್ಲಾನ್‌ ಎನರ್ಜಿ ಘಟಕವನ್ನು ಕಂಪೆನಿಯು ಸೋಮವಾರ ಮಧ್ಯರಾತ್ರಿಯಿಂದ ತನ್ನ ನೌಕರರಿಗೆ ಮುಚ್ಚಲಾಗಿದೆ.

ಕೈಗಾರಿಕಾ ವಿವಾದ ಕಾಯಿದೆ ಸೆ.22 ಉಪ ಸೆ.2ರ ಪ್ರಕಾರ ಲಾಕೌಟ್‌ ಘೋಷಿಸಲು ಕಂಪೆನಿಯು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. 

ಅದರೆ ಕಂಪೆನಿಯು ತನ್ನ ನೌಕರರಿಗೆ ಲಾಕೌಟ್‌ ಘೋಷಣೆಯ ಯಾವುದೇ ಮುನ್ಸೂಚನೆ ನೀಡಿಲ್ಲವೆಂದು ತಿಳಿದುಬಂದಿದೆ. ಸುಜ್ಲಾನ್‌ ಕಂಪೆನಿಯು ತನ್ನ ಪಡುಬಿದ್ರಿ ಘಟಕದಲ್ಲಿ  ಗಾಳಿ ವಿದ್ಯುತ್‌ ಉತ್ಪಾದನಾ ಘಟಕಗಳಿಗೆ ಬೇಕಾಗುವ ರೆಕ್ಕೆಗಳನ್ನು  ಉತ್ಪಾದಿಸುತ್ತಿತ್ತು. 

ಕಂಪೆನಿಯು ತಾನು ಲಾಕೌಟ್‌ ಘೋಷಿಸಲು ನೌಕರರ ದುರ್ವರ್ತನೆ ಮತ್ತು ವಿಧ್ವಂಸಕ ಕೃತ್ಯಗಳೇ ಕಾರಣ ಎಂದು ಹೇಳಿದೆ. ಇದರಿಂದ ತನಗೆ ಅಪಾರ ನಾಶ ನಷ್ಟ ಉಂಟಾಗಿದೆ ಎಂದು ಹೇಳಿದೆ.

ಸೋಮವಾರ ರಾತ್ರಿ ಪಾಳಿ ನೌಕರರನ್ನು ಇದ್ದಕ್ಕಿದ್ದಂತೆಯೇ ಕಂಪೆನಿಯ ಆವರಣದಿಂದ ಹೊರಕಳಿಸಲಾಯಿತು. ಪರಿಣಾಮವಾಗಿ 326 ಕೆಲಸಗಾರರು ಸೇರಿದಂತೆ ಒಟ್ಟು  600 ಕಾರ್ಮಿಕರು ತಮ್ಮ ಉದ್ಯೋಗವನ್ನು ಕಳೆದು ಕೊಂಡರು. ಮಂಗಳವಾರ ಬೆಳಗ್ಗಿನಿಂದ ಭಾರೀ ಸಂಖ್ಯೆಯ ಕಾರ್ಮಿಕರು ಕಂಪೆನಿಯ ಪ್ರಮುಖ ದ್ವಾರದ ಮುಂದೆ ಜಮಾಯಿಸಿದರು. 

ಎರಡು ವಾರಗಳ ಹಿಂದೆ ಕಂಪೆನಿಯ ಆವರಣದಲ್ಲಿ ಧರಣಿ ನಡೆಸಿದ್ದರು. ಅವರನ್ನು ಕೂಡಲೇ ತೆರವುಗೊಳಿಸಲಾಗಿ ಯಾವುದೇ ಮುನ್ಸೂಚನೆ ನೀಡದೆ ಅವರನ್ನು ಉದ್ಯೋಗದಿಂದ ತೆಗೆದುಹಾಕಲಾಗಿತ್ತು.  

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.