ಡಿವೈನ್‌ ಸ್ಪಾರ್ಕ್‌ ವಿವೇಕ ಜಾಗೃತ ಬಳಗ:ಸಾಮೂಹಿಕ ಕುಂಕುಮಾರ್ಚನೆ


Team Udayavani, Nov 15, 2017, 3:47 PM IST

6.jpg

ಮುಂಬಯಿ: ಡಿವೈನ್‌ ಸ್ಪಾರ್ಕ್‌ ಇದರ ಮಹಾ ನಗರದ ಎಲ್ಲಾ ವಿವೇಕ ಜಾಗೃತ ಬಳಗದ ಆಶ್ರಯ ದಲ್ಲಿ  ಬಾಂದ್ರಾ ಪೂರ್ವದ ನ್ಯೂ ಇಂಗ್ಲಿಷ್‌ ಹೈಸ್ಕೂಲ್‌ ನಲ್ಲಿ ಸಾಮೂಹಿಕ  ಕುಂಕುಮಾರ್ಚನೆ ಕಾರ್ಯಕ್ರಮ ಆಯೋಜಿಸ ಲಾಗಿತ್ತು.  

ಡಿವೈನ್‌   ಪಾರ್ಕ್‌ ಸಾಲಿಗ್ರಾಮದ ಗುರೂಜೀ ಡಾ| ಚಂದ್ರಶೇಖರ ಉಡುಪ ಅವರ ಉಪಸ್ಥಿತಿ ಹಾಗೂ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಈ ವಿಶಿಷ್ಟ ಸಾಮೂಹಿಕ ಕುಂಕುಮಾರ್ಚನೆಯ ವೈಶಿಷ್ಟé ಹಾಗೂ ಪ್ರಾಧಾನ್ಯತೆಯ ಬಗ್ಗೆ ಡಾ| ಚಂದ್ರಶೇಖರ್‌ ಗುರೂಜೀ ಅವರು ಮಾತನಾಡಿ, ನಮ್ಮೆಲ್ಲರ ರಕ್ತದ ಬಣ್ಣ ಕೆಂಪಾಗಿದ್ದು, ನಾನು, ನನ್ನದು ಹಾಗೂ ನನ್ನಿಂದ ಎಂಬೀ ಜನ್ಮ ಜನ್ಮಾಂತರದ ಅಹಂ ಭಾವದ ಕೊಳೆ ಸಹಿತವಾದ ಅಶುದ್ಧ ರಕ್ತವನ್ನು ಶ್ರದ್ಧೆ, ಭಕ್ತಿಯಿಂದ ಜಗನ್ಮಾತೆಯ ಪಾದ ತಳದಲ್ಲಿ ಸಮರ್ಪಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿದೆ. ಹಿರಿಯ ಮನುಷ್ಯರ ಶರೀರದಲ್ಲಿ ಐದು ಲೀಟರ್‌ ರಕ್ತ ಇರುತ್ತದೆ. ಹಾಗೆಂದೇ ಕನಿಷ್ಠ ಐದು ಚಮಚದಷ್ಟಾದರೂ ರಕ್ತ ಬಣ್ಣದ ತಾಜಾ ಕುಂಕುಮವನ್ನು ಈ ಕುಂಕುಮಾರ್ಚನೆಯಲ್ಲಿ ಉಪಯೋಗಿಸಲಾಗುತ್ತದೆ ಎಂದು ನುಡಿದರು.

ಪ್ರಾರಂಭದಲ್ಲಿ ಶ್ರೀ ರಾಮರಕ್ಷಾ ಸ್ತೊÅàತ್ರ ಪಠ ಣದೊಂದಿಗೆ ಧಾರ್ಮಿಕ ಕಾರ್ಯಕ್ರಮವು ಪ್ರಾರಂಭ ಗೊಂಡಿತು. ಜಗನ್ಮಾತೆಗೆ ಅಭಿಷೇಕ ಅಲಂಕಾರವನ್ನು ಮಾಡುತ್ತಿದ್ದಂತೆ ಡಾ| ಚಂದ್ರಶೇಖರ ಗುರೂಜಿ ಅವರು ಕಾರ್ಯಕ್ರಮದ ವೈಶಿಷ್ಟéದ ಬಗ್ಗೆ ವಿವರಿಸಿದರು. 

ಕುಂಕುಮಾರ್ಚನೆ ಆದ ಬಳಿಕ ಮಹಾಮಂಗಳಾರತಿ ನಡೆಯಿತು. ಈ ವೈಶಿಷ್ಟÂಪೂರ್ಣ ಕುಂಕುಮಾರ್ಚನೆಯಲ್ಲಿ ಸಾವಿರಾರು ತುಳು-ಕನ್ನಡಿಗರು ಭಾಗವಹಿಸಿದ್ದು, ನಗರದ ಹಿರಿಯ ಉದ್ಯಮಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಕ್ತಾದಿಗಳು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಮಹಾದಾನಿಗಳನ್ನು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರನ್ನು ಡಾಕ್ಟರ್‌ಜೀ ಅವರು ಪ್ರಸಾದವನ್ನಿತ್ತು ಆಶೀರ್ವದಿಸಿ ಶುಭಹಾರೈಸಿದರು. ಡಿವೈನ್‌ ಸ್ಪಾರ್ಕ್‌ ಮುಂಬಯಿ ಸೆಂಟ್ರಲ್‌ ಸಮಿತಿಯ ಪದಾಧಿಕಾರಿಗಳಾದ ಎಂ. ಟಿ. ಶೆಟ್ಟಿ, ಜಯರಾಮ ಶೆಟ್ಟಿ, ಎಂ. ಬಿ. ಸನಿಲ್‌, ಡಾ| ಪಿ. ಎಸ್‌. ರಾವ್‌, ವಿಶ್ವನಾಥ ತೋನ್ಸೆ ಅವರು ಡಾ| ಚಂದ್ರಶೇಖರ ಗುರೂಜೀ ಅವರನ್ನು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಗೌರವಿಸಿದರು. ಅಪರಾಹ್ನ 4 ರಿಂದ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕುಂಕುಮಾರ್ಚನೆಗೈದು  ಮಹಾಮಂಗಳಾರತಿಯ ಆನಂತರ ಪ್ರಸಾದ ವಿತರಣೆ ನಡೆಯಿತು.                

ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.