ರಾಮನಗರ : 3 ಬಾಲಕಿಯರೊಂದಿಗೆ ಮಹಿಳೆ ನೀರು ಪಾಲು
Team Udayavani, Nov 18, 2017, 3:36 PM IST
ರಾಮನಗರ: ಜಿಲ್ಲೆಯ ಚೆನ್ನಪಟ್ಟಣದ ವಿರುಪಾಕ್ಷಿಪುರದಲ್ಲಿ ರಾಮಯ್ಯನ ಕೆರೆಯಲ್ಲಿ ಬಟ್ಟೆ ತೊಳೆಯಲೆಂದು ತೆರಳಿದ್ದ ಮೂವರು ಬಾಲಕಿಯರು ಮತ್ತು ಮಹಿಳೆ ನೀರು ಪಾಲಾದ ದಾರುಣ ಘಟನೆ ಶನಿವಾರ ನಡೆದಿದೆ.
ವರದಿಯಾದಂತೆ ನಾಲ್ವರೂ ಕಾಲು ಜಾರಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದ್ದು ಮೃತ ದುರ್ದೈವಿಗಳು ವಿರುಪಾಕ್ಷಿ ಪುರದ ಮಾಲತಿ( 35 ) ಮಗಳಾದ ಪೂರ್ಣಿಮಾ( 15),ಪಕ್ಷದ ಮನೆಯ ಅನುಶ್ರಿ (10) ನಮೃತಾ (8) ಎಂದು ಗುರುತಿಸಲಾಗಿದೆ. ನಾಲ್ವರ ಶವಗಳನ್ನು ಪೊಲೀಸರ ಸಮ್ಮುಖದಲ್ಲಿ ಮೇಲಕ್ಕೆತ್ತಲಾಗಿದೆ.
ಮೃತರ ಕುಟುಂಬ ಸದಸ್ಯರ ರೋದನಮುಗಿಲು ಮುಟ್ಟಿದೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ