ಕದಂಬ ನೌಕಾನೆಲೆಗೆ 100ಕ್ಕೂ ಹೆಚ್ಚು ಶಾಸಕರ ಭೇಟಿ
Team Udayavani, Nov 19, 2017, 6:40 AM IST
ಕಾರವಾರ: ಏಷ್ಯಾ ಖಂಡದಲ್ಲೇ ಅತೀ ದೊಡ್ಡದಾದ ಸೀಬರ್ಡ್ ನೌಕಾನೆಲೆ ಐಎನ್ಎಸ್ ಕದಂಬಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಸ್ಪೀಕರ್ ಸಹಿತ ಭೇಟಿ ನೀಡಿ ನೌಕಾನೆಲೆ ಅಧಿ ಕಾರಿ ಗಳಿಂದ ಮಾಹಿತಿ ಪಡೆದರು.
ಬೆಳಗ್ಗೆಯೇ ಆಗಮಿಸಿದ ಸ್ಪೀಕರ್ ಕೋಳಿವಾಡ ಅವರನ್ನು ಶಾಸಕ ಸತೀಶ್ ಸೈಲ್ ನೌಕಾನೆಲೆ ದ್ವಾರದ ಬಳಿ ಸ್ವಾಗತಿಸಿದರು. ಅವರೊಂದಿಗೆ ಸಚಿವ ಆಂಜನೇಯ ಮತ್ತು ಸಚಿವೆ ಉಮಾಶ್ರೀ ಆಗಮಿಸಿದ್ದರು. ಐರಾವತ್ ಬಸ್ನಲ್ಲಿ ಮಾಜಿ ಸಚಿವ ಹೊರಟ್ಟಿ ಸಹಿತ ನೂರಕ್ಕೂ ಹೆಚ್ಚು ಶಾಸಕರು ನೌಕಾನೆಲೆ ವೀಕ್ಷಣೆಗೆ ಆಗಮಿಸಿದ್ದರು. ಶಾಸಕರು ಸರಕಾರಿ ಬಸ್ನಲ್ಲೇ ಬೆಳಗಾವಿ
ಯಿಂದ ಆಗಮಿಸಿದ್ದು ವಿಶೇಷ.
ನೌಕಾನೆಲೆ ಪ್ರವೇಶಕ್ಕೂ ಮುನ್ನ ಸ್ಪೀಕರ್ ಕೋಳಿವಾಡ ಪತ್ರಕರ್ತರೊಂದಿಗೆ ಮಾತನಾಡಿ, ಸೀಬರ್ಡ್ ನಿರಾಶ್ರಿತರ ಭೂ ಪರಿಹಾರದ ಕಗ್ಗಂಟು ಮುಗಿದಿಲ್ಲ. ಪರಿಹಾರ ವಿಳಂಬವಾಗುತ್ತಿದೆ ಎಂಬ ವಿಷಯ ತಿಳಿದಿಲ್ಲ. ಈ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳುವೆ. ದೇಶದ ಪ್ರತಿಷ್ಠಿತ ಯೋಜನ ಪ್ರದೇಶಕ್ಕೆ ಭೇಟಿ ನೀಡುವುದು ಮತ್ತು ಅದರ ಕಾರ್ಯವೈಖರಿ ತಿಳಿಯುವ ಮತ್ತು ವೀಕ್ಷಿಸುವ ಕುತೂಹಲವಿದೆ. ಇಲ್ಲಿನ ಜನ ದೇಶದ ರಕ್ಷಣೆಗಾಗಿ ಯೋಜನೆ ಅನುಷ್ಠಾನಕ್ಕೆ ಸಹಮತ ನೀಡಿರುವುದು ನಿಜ ಸಂಗತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
MUST WATCH
ಹೊಸ ಸೇರ್ಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು