ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಿ


Team Udayavani, Nov 20, 2017, 10:30 AM IST

20-7.jpg

ಬೆಂಗಳೂರು: “ಸಮಾಜದ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡುವುದೇ ದೇಶದ ಏಕತೆ, ಸಮಗ್ರತೆ, ಭಾವೈಕ್ಯತೆಗಾಗಿ ಪ್ರಾಣತೆತ್ತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ನೀಡುವ ಗೌರವ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಪ್ರದೇಶ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋ ಜಿಸಿದ್ದ ಇಂದಿರಾಗಾಂಧಿ ಯವರ ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಂದಿರಾ ಗಾಂಧಿಯವರು ದೇಶದಲ್ಲಿ ಬ್ಯಾಂಕ್‌ಗಳ ರಾಷ್ಟ್ರೀ ಕರಣ ಮಾಡಿ ಬಡವರಿಗೆ ಬ್ಯಾಂಕ್‌ ಬಾಗಿಲು ತೆರೆದರೆ ಪ್ರಧಾನಿ ಮೋದಿಯವರು ನೋಟ್‌ಬ್ಯಾನ್‌ ಮಾಡಿ ಬಡವರಿಗೆ ಬ್ಯಾಂಕ್‌ ಬಾಗಿಲು ಮುಚ್ಚಿದರು’ ಎಂದು ಹೇಳಿದರು.

ಜ.1ಕ್ಕೆ 500 ಇಂದಿರಾ ಕ್ಯಾಂಟೀನ್‌: ಹಸಿವು ಮುಕ್ತ ಕಾರ್ಯಕ್ರಮದಡಿ ಜನವರಿ 1ರಿಂದ ರಾಜ್ಯಾದ್ಯಂತ 500 ಇಂದಿರಾ ಕ್ಯಾಂಟೀನ್‌ ಆರಂಭಿಸಲಿದ್ದೇವೆ. ಮೊದಲ ಹಂತದಲ್ಲಿ 200, ಬಳಿಕ 300 ಕ್ಯಾಂಟೀನ್‌ ತೆರೆಯಲಿದ್ದೇವೆ ಎಂದು ಹೇಳಿದರು. ಬಿಜೆಪಿಯ ವಿಚಾರ ಕಾಂಗ್ರೆಸ್‌ ಮುಕ್ತ ಕರ್ನಾಟಕ. ಕಾಂಗ್ರೆಸ್‌ ಪಕ್ಷದ ಬದ್ಧತೆ ಹಸಿವು ಮುಕ್ತ ಕರ್ನಾಟಕ. ಬಿಜೆಪಿ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದು,
ಕೋಮುಗಲಭೆ ಸೃಷ್ಟಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿ¨ªಾರೆ. ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು. ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿ, ರಾಜೀವ್‌ಗಾಂಧಿ ದೇಶಕ್ಕಾಗಿ ತ್ಯಾಗ ಮಾಡಿ¨ªಾರೆ. ತ್ಯಾಗ, ಬಲಿದಾನದ ಶ್ರೇಷ್ಠತೆ ಕಾಂಗ್ರೆಸ್‌ ಪಕ್ಷಕ್ಕಿದೆ ಎಂದು ವಿವರಿಸಿದರು. ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ್‌ ಮೊದ ಲಾ ದವರು ಉಪಸ್ಥಿತರಿದ್ದರು.

ಸಿಎಂ ಗುಣಗಾನ ಮಾಡಿದ ಪರಂ, ಜಾಫ‌ರ್‌ ಶರೀಫ್
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್‌ ಹಾಗೂ ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಪರ್‌ ಶರೀಫ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುಣಗಾನ ಮಾಡಿದರು. “ಇಂದಿರಾ ಗಾಂಧಿಯವರ ರೋಟಿ, ಕಪಡಾ ಔರ್‌ ಮಕಾನ್‌ ಆಲೋಚನೆಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಡೆಯುತ್ತಿದೆ. ಇಂದಿರಾ ಗಾಂಧಿಯವರ ಹಸಿವು ಮುಕ್ತ ಭಾರತದ ಕನಸನ್ನು ಮುಖ್ಯಮಂತ್ರಿ ನನಸು ಮಾಡುತ್ತಿದ್ದಾರೆ. ಸದನದಲ್ಲಿ ವಿಪಕ್ಷಗಳಿಗೆ ಉತ್ತರಸುತ್ತಾ, ಸದನ ಹೊರಗೆ ಪಕ್ಷದ ಕಾರ್ಯಗಳನ್ನು ನಡೆಸುವಲ್ಲಿ ಸಿಎಂ ಬಿಜಿಯಾಗಿದ್ದಾರೆ. ಚುನಾವಣೆ ಹತ್ತಿರ ಬಂದಂತೆ ಇನ್ನಷ್ಟು ಚುರುಕಾಗಿ¨ªಾರೆ’ ಎಂದು ಸಿದ್ದರಾಮಯ್ಯ ಅವರನ್ನು ಪರಮೇಶ್ವರ್‌  ಬಣ್ಣಿಸಿದರು.ಮಾಜಿ ಕೇಂದ್ರ ಸಚಿವ ಸಿ.ಕೆ.ಜಾಫ‌ರ್‌ ಶರೀಫ್ ಮಾತನಾಡಿ, ಸೇಡಿನ ರಾಜಕಾರಣ ಮಾಡುವುದನ್ನು  ಬಿಡಬೇಕು.ಅನಗತ್ಯವಾಗಿ ಬಿಜೆಪಿಯವರು ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ತಿಳಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ತಮ್ಮ ಭಾಷಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಹಾಡಿ ಹೊಗಳಿದ ಜಾಫ‌ರ್‌, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಎಲ್ಲರೂ ಒಟ್ಟಿಗೆ ಕೆಲಸ ಮಾಡಿದರೆ ಯಾವುದೂ ಕಷ್ಟವಲ್ಲವೆಂದು ತಿಳಿಸಿದರು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.