ಕೆರೆ ನುಂಗಿ ನೀರು ಕುಡಿದವರಿವರು!


Team Udayavani, Nov 22, 2017, 9:33 AM IST

22-19.jpg

ಸುವರ್ಣಸೌಧ, ಬೆಳಗಾವಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10786 ಎಕರೆ ಕೆರೆ, 1256 ಎಕರೆ ಕುಂಟೆ, 501 ಕಿ.ಮೀ. ರಾಜಕಾಲುವೆ ಒತ್ತುವರಿ ಪತ್ತೆ ಮಾಡಿರುವ ಕೆರೆ ಒತ್ತುವರಿ ಅಧ್ಯಯನ ಸಮಿತಿ, ಅಧಿಕಾರಿಗಳ ಸಹಕಾರದಿಂದ ಕೆರೆ ಅಂಗಳ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿರುವ ಬಿಲ್ಡರ್‌ ಮತ್ತು ಡೆವಲಪರ್‌ಗಳ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡು ಕ್ರಿಮಿನಲ್‌
ಮೊಕದ್ದಮೆ ದಾಖಲಿಸಬೇಕು ಎಂದು ಶಿಫಾರಸು ಮಾಡಿದೆ.

ಅಷ್ಟೆ ಅಲ್ಲದೆ, ತಪ್ಪು ಮಾಡಿರುವ ಬಿಲ್ಡರ್‌ -ಡೆವಲಪರ್‌ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ, ಒತ್ತುವರಿ ಮಾಡಿ ನಿರ್ಮಿಸಿರುವ ಮನೆ, ಅಪಾರ್ಟ್‌ಮೆಂಟ್‌, ಸಮೂಹ ಮನೆಯ ಪ್ರತಿಯೊಂದು ಪ್ರಕರಣದ ಬಗ್ಗೆ ಪರಿಶೀಲಿಸಿ ಎಲ್ಲೆಲ್ಲಿ ಕೆರೆ ಪುನಶ್ಚೇತನಗೊಳಿಸಲು ಸಾಧ್ಯವಿದೆಯೋ ಅಲ್ಲಿ ಒತ್ತುವರಿ ಕಡ್ಡಾಯವಾಗಿ ತೆರವುಗೊಳಿಸಬೇಕು. ಕಾನೂನು ದುರ್ಬಳಕೆ ಮಾಡಿ ಒತ್ತುವರಿ ಮಾಡಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಶಿಫಾರಸಿನಲ್ಲಿ ಹೇಳಿದೆ.

ಸದನ ಸಮಿತಿ ವರದಿಯನ್ನು ಸದಸ್ಯರೂ ಆಗಿರುವ ಶಾಸಕ ಎನ್‌.ಎ.ಹ್ಯಾರಿಸ್‌ ವಿಧಾನ  ಸಭೆ ಯಲ್ಲಿ ಮಂಗಳವಾರ ಮಂಡಿಸಿದ್ದಾರೆ. ಬೆಂಗಳೂರಿನ 57932 ಎಕರೆಗಳಷ್ಟು ಕೆರೆ/ ಕಟ್ಟೆ ಪ್ರದೇಶಗಳ 10,786 ಎಕರೆ ಒತ್ತುವರಿಯಾಗಿದ್ದು, 8119 ಕುಂಟೆ-ಹೊಂಡ ಪ್ರದೇಶಗಳ 1256 ಎಕರೆ ಒತ್ತುವರಿಯಾಗಿದೆ.  ಬಿಬಿಎಂಪಿ ವ್ಯಾಪ್ತಿಯ ರಾಜಕಾಲುವೆಯ 1090 ಕಿ.ಮೀ. ಪ್ರದೇಶ ವ್ಯಾಪ್ತಿಯ 348 ಗ್ರಾಮಗಳ ಲ್ಲಿ 501 ಎಕರೆ ಪ್ರದೇಶ ಒತ್ತುವರಿ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 

ಯಾರ್ಯಾರು ಎಲ್ಲೆಲ್ಲಿ?
ಅಧ್ಯಯನ ಸಮಿತಿಯ ವರದಿಯಲ್ಲಿ ಸರೋಜ, ಗಾರ್ಡನ್‌ ವ್ಯೂ, ಪ್ರಸ್ಟೀಜ್‌ ಗ್ರೂಪ್‌, ಆದರ್ಶ ಡೆವಲ ಪರ್ಸ್‌, ಡಿಎಸ್‌ ಮ್ಯಾಕ್ಸ್‌, ಬ್ರಿಗೇಡ್‌ ಡೆವಲಪರ್ಸ್‌, ಶೋಭ, ಜಯನಗರ ಕೋ ಆಪರೇಟಿವ್‌ ಸೊಸೈಟಿ, ನೈಸ್‌ ಕಂಪನಿ, ಚಂದ್ರಿಕಾ ಸೋಪ್‌ ಫ್ಯಾಕ್ಟರಿ, ಮೌಂಟ್‌ ಕಾರ್ಮಲ್‌ ಕಾಲೇಜು, ಆರ್‌ಎನ್‌ಎಸ್‌ ಸ್ಪರ್ಶ್‌ ಆಸ್ಪತ್ರೆ ಅಪಾರ್ಟ್‌ಮೆಂಟ್‌ಗಳು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಉಲ್ಲೇಖವಾಗಿದೆ.

ಸಮಿತಿಯ ಶಿಫಾರಸುಗಳು
ಒತ್ತುವರಿ ಮಾಡಿರುವ ಬಿಲ್ಡರ್‌ ಮತ್ತು ಡೆವಲಪರ್‌ಗಳ ಸ್ಥಿರ-ಚರಾಸ್ತಿ ಮುಟ್ಟುಗೋಲು
ಪುನಶ್ಚೇತನಗೊಳಿಸಬಹುದಾದ ಕೆರೆಯಲ್ಲಿನ ಕಟ್ಟಡಗಳ ನೆಲಸಮಕ್ಕೆ ಶಿಫಾರಸು
ರ್ಜೀವ ಕೆರೆ ಭಾಗದಲ್ಲಿರುವ ವಸತಿ ಕಟ್ಟಡಗಳ ಉಳಿಸಲು ಕ್ರಮ ಕೈಗೊಳ್ಳಬೇಕು
ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು
ಸರ್ಕಾರದ ಸಂಸ್ಥೆಗಳು ಸಾರ್ವಜನಿಕ ಬಳಕೆಗೆ ಮಾಡಿರುವ ಒತ್ತುವರಿ ಸಕ್ರಮ
ಒಟ್ಟಾರೆ ಪ್ರಕರಣದ ತನಿಖೆಗೆ ನ್ಯಾಯಾಂಗ ಆಯೋಗ ರಚನೆ ಮಾಡಬೇಕು

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.