ಏಕಾಏಕಿ ಗುಡಿಸಲು ತೆರವು: ರಸ್ತೆಯಲ್ಲೇ ಸಂತ್ರಸ್ತೆಗೆ ಹೆರಿಗೆ
Team Udayavani, Nov 23, 2017, 6:15 AM IST
ಬೀದರ: ಸರ್ಕಾರಿ ಜಾಗದಲ್ಲಿ ಹಲವು ವರ್ಷಗಳಿಂದ ಆಶ್ರಯ ಪಡೆದಿದ್ದ 80ಕ್ಕೂ ಹೆಚ್ಚು ಅಲೆಮಾರಿ ಸಮುದಾಯದ ಕುಟುಂಬಗಳ ಗುಡಿಸಲುಗಳನ್ನು ಮಂಗಳವಾರ ರಾತ್ರಿ ಏಕಾಏಕಿ ತೆರವುಗೊಳಿಸಲಾಗಿದ್ದು, ಈ ವೇಳೆ ಮನೆ ಕಳೆದುಕೊಂಡು ರಸ್ತೆಯಲ್ಲಿದ್ದ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆಯಾಗಿರುವ ಕರುಣಾಜನಕ ಘಟನೆ ನಡೆದಿದೆ.
ನಗರದ ನೌಬಾದ್ ಆಟೋನಗರ ಹತ್ತಿರ ಕೆಐಎಡಿಬಿ ಅಧಿಕಾರಿಗಳು ರಾತ್ರಿಯಿಡಿ ಪೊಲೀಸರ ಪಹರೆಯಲ್ಲಿ ಕಾರ್ಯಾಚರಣೆ ನಡೆಸಿ ಗುಡಿಸಲುಗಳನ್ನು ತೆರವುಗೊಳಿಸಿದರು. ವಿವಿಧ ವೃತ್ತಿಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಲೆಮಾರಿ ಸಮುದಾಯ ಗುಡಿಸಲು ದಿಢೀರ್ ತೆರವುಗೊಳಿಸಿದ್ದರಿಂದ ಬೀದಿಗೆ ಬಿದ್ದಿದ್ದಾರೆ. ರಾತ್ರಿಯಿಡೀ ಮಹಿಳೆ, ಮಕ್ಕಳು, ವಯೋವೃದಟಛಿರು ಮೈಕೊರೆವ ಚಳಿಯಲ್ಲೇ ರಸ್ತೆ ಪಕ್ಕ ಜಾಗರಣೆ ಮಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ತೆರವು ಕಾರ್ಯಾಚರಣೆ ಸಂದರ್ಭದಲ್ಲೇ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ಬಳಲಲು ಆರಂಭಿಸಿದ್ದಳು.
ಆದರೆ, ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಶೀಘ್ರ ಆಗದ ಕಾರಣ ಗರ್ಭಿಣಿಗೆ ರಸ್ತೆ ಪಕ್ಕದಲ್ಲೇ ಹೆರಿಗೆ ಆಗಿದೆ. ಗುಡಿಸಲು ತೆರವುಗೊಳಿ ಸಿದ್ದರಿಂದ ಗರ್ಭಿಣಿ ಸೇರಿದಂತೆ ನಿವಾಸಿಗಳು ಆಶ್ರಯವಿಲ್ಲದೇ ನರಳಾಡಿದರೂ ಯಾರೊಬ್ಬ ಅ ಧಿಕಾರಿಗಳು ಸ್ಥಳಕ್ಕೆ ಭೇಟಿ ಅವರ ಕಣ್ಣೀರೊರೆಸುವ ಯತ್ನ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು