ಹಿಂದೂ ಧರ್ಮ ವಿಜಯಪಥದತ್ತ ಸಾಗುತ್ತಿದೆ,ಗೋ ರಕ್ಷಣೆ ಅಗತ್ಯ; ತೊಗಾಡಿಯಾ
Team Udayavani, Nov 24, 2017, 1:38 PM IST
ಉಡುಪಿ: ಮಂದಿರದ ಬಗ್ಗೆ ಹಿಂದೆಯೂ ಮಾತನಾಡಿದ್ದೇವೆ ಮುಂದೆಯೂ ಮಾತನಾಡುತ್ತೇವೆ.ಹಿಂದೂ ಸಮಾಜ, ವಿಶ್ವದ ಒಳಿತಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇಬೇಕು.ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಗೆಲುವು ನಿಶ್ಚಿತ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಉಡುಪಿಯ ಕಲ್ಸಂಕ ರೋಯಲ್ ಗಾರ್ಡನ್ ಆವರಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಧರ್ಮ ಸಂಸದ್ ಉದ್ಘಾಟನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುತ್ತ ಮಾತನಾಡಿದರು.
ಉಡುಪಿಯಲ್ಲಿ ಹಿಂದೂ ಧರ್ಮದ ದಿಗ್ಧರ್ಶನವಾಗಿದೆ. ಹಿಂದುತ್ವದ ಅಭಿಮಾನ ಇರುವವರು ಗೋವಿನ ಬಗ್ಗೆ ಮಾತನಾಡುತ್ತಾರೆ. ಗೋವಿನ ರಕ್ಷಣೆ ಬಗ್ಗೆ ಜಾಗೃತಿ ಅತ್ಯವಶ್ಯಕವಾಗಿದೆ. ಸಾಕಷ್ಟು ಹೋರಾಟ, ಬಲಿದಾನಗಳ ಬಳಿಕ ಹಿಂದೂ ಧರ್ಮ ವಿಜಯದತ್ತ ಸಾಗುತ್ತಿದೆ. ಹೀಗಾಗಿ ಧರ್ಮ ಸಂಸದ್ ಬಳಿಕ ಒಂದು ಹೆಜ್ಜೆ ಮುಂದಿಡಬೇಕು. ವಿಜಯ ಸಾಧಿಸದೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್