ಶಿವಮೊಗ್ಗ ಎಸ್‌ಪಿ ಕಚೇರಿಯಲ್ಲಿ ಕಳುವಾಗಿದ್ದು ಎರಡು ಆನೆದಂತ!


Team Udayavani, Nov 30, 2017, 6:25 AM IST

ivory.jpg

ಶಿವಮೊಗ್ಗ: ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಿಂದ ಆನೆ ದಂತಗಳು ನಾಪತ್ತೆಯಾದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಲಾಖೆಯೊಳಗೆ ತೀವ್ರ ಸಂಚಲನ ಮೂಡಿದೆ. ಅಲ್ಲದೆ ಕಚೇರಿಯಿಂದ ಒಂದಲ್ಲ ಎರಡು ಆನೆದಂತ ಕಾಣೆಯಾಗಿದೆ ಎನ್ನುವುದು ಕೂಡ ಗೊತ್ತಾಗಿದೆ. ಇದರ ಜೊತೆಗೆ ಈ ಜೋಡಿ ದಂತವು ಇಲಾಖೆಯ ಆಸ್ತಿ ಪಟ್ಟಿಯಲ್ಲಿ ಸೇರ್ಪಡೆಯಾಗಿರಲಿಲ್ಲ ಎಂಬ ಮಾಹಿತಿ ಹೊರಬಂದಿದೆ.

ಯಾವುದೇ ಕಚೇರಿಯಲ್ಲಿ ಅಲ್ಲಿರುವ ಪ್ರತಿ ಆಸ್ತಿಯನ್ನು ಅಂದರೆ ಟೇಬಲ್‌, ಕುರ್ಚಿ, ಫ್ಯಾನು ಸೇರಿ ಎಲ್ಲ ವಸ್ತುಗಳನ್ನು ಪಟ್ಟಿ ಮಾಡಲಾಗುತ್ತದೆ. ಇವೆಲ್ಲವನ್ನೂ ಪ್ರತಿ ವರ್ಷ ಆಡಿಟ್‌ ವರದಿಯಲ್ಲಿ ನಮೂದಿಸಲಾಗುತ್ತದೆ. ಆದರೆ ಈ ಆನೆ ದಂತವನ್ನು ಮಾತ್ರ ಆಸ್ತಿಪಟ್ಟಿಯಲ್ಲಿ ಸೇರಿಸಿರಲಿಲ್ಲ. ಇದರಿಂದಾಗಿಯೇ ಆನೆ ದಂತ ಕಾಣೆಯಾಗಿದ್ದರೂ ಯಾರ ಗಮನಕ್ಕೂ ಬಂದಿಲ್ಲ.

ಆಡಿಟ್‌ ವರದಿಯಲ್ಲಿ ಸೇರ್ಪಡೆಯಾಗಿದ್ದರೆ ಪ್ರತಿ ವರ್ಷ ಆಡಿಟ್‌ ವರದಿ ಸಿದ್ಧಗೊಳಿಸುವ ಸಂದರ್ಭದಲ್ಲಿ ಇದನ್ನು ಪರಿಶೀಲಿಸಲಾಗುತ್ತಿತ್ತು. ಆದರೆ ಇಷ್ಟು ಅಮೂಲ್ಯವಾದ ಆನೆ ದಂತಗಳನ್ನು ಯಾಕೆ ಆಸ್ತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ ಎಂಬುದು ಪ್ರಶ್ನೆಯಾಗಿದೆ. ಕಚೇರಿಯ ಆಸ್ತಿಗಳ ಪಟ್ಟಿ ಮಾಡುವಾಗ ಈ ದಂತ ಗಮನಕ್ಕೆ ಬಾರದೇ ಇದ್ದರೂ ಇರಬಹುದು. ಅಥವಾ ಆಕಸ್ಮಿಕವಾಗಿ ಪಟ್ಟಿಯಿಂದ ಬಿಟ್ಟು ಹೋಗಿರುವ ಸಾಧ್ಯತೆಯೂ ಇದೆ. ಆದರೆ ಆನೆದಂತದಂತಹ ಬೆಲೆ ಬಾಳುವ ವಸ್ತುವೊಂದು ಇಲಾಖೆ ಕಚೇರಿಗೆ ಬಂದಾಕ್ಷಣವೇ ಇದನ್ನು ನೋಂದಾವಣಿ ಮಾಡಿಸುವ ಜವಾಬ್ದಾರಿ ಆಗಿನ ಅಧಿಕಾರಿಯದ್ದಾಗಿತ್ತು. ಆದರೆ ದಂತದ ನೋಂದಣಿಯಾಗಿತ್ತೋ ಅಥವಾ ಇಲ್ಲವೋ ಎಂಬುದು ತಿಳಿದಿಲ್ಲ.

ಇನ್ನೊಂದೆಡೆ ಆನೆ ದಂತ ಕಳವು ಪ್ರಕರಣದ ವಿಚಾರಣೆ ನಡೆಯುತ್ತಿದೆ. ರಮಣ್‌ ಗುಪ್ತಾ  ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇದು ಇತ್ತು ಎಂದು ಮೂಲಗಳು ಹೇಳುತ್ತಿವೆ. ಆ ಸಂದರ್ಭದಲ್ಲಿ ಕಚೇರಿಯ ದುರಸ್ತಿ ಸಂದರ್ಭ ಇದನ್ನು ತೆಗೆಯಲಾಗಿತ್ತು. ಆ ವೇಳೆ ಇದು ಕಾಣೆಯಾಗಿದೆ ಎಂದು ಮೂಲಗಳು ಹೇಳಿದ್ದು, ತನಿಖೆಯಿಂದಷ್ಟೇ ಸತ್ಯ ಹೊರ ಬರಬೇಕಾಗಿದೆ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.