ಮಾನನಷ್ಟ ಮೊಕದ್ದಮೆ ಪ್ರಕರಣ: ಈಶ್ವರಪ್ಪಗೆ ಜಾಮೀನು ಮಂಜೂರು


Team Udayavani, Nov 30, 2017, 7:50 AM IST

Eshwarappa-800.jpg

ಶಿವಮೊಗ್ಗ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರಿಗೆ ಇಲ್ಲಿನ ಎರಡನೇ ಜೆಎಂಎಫ್‌ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ವಕೀಲರೊಬ್ಬರು ತಮ್ಮನ್ನು ಬ್ಲ್ಯಾಕ್ ಮೇಲ್  ಮಾಡುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪರವರು ತಮ್ಮನ್ನು ಬ್ಲ್ಯಾಕ್ ಮೇಲ್ರ್‌ ಎಂದು ಕರೆದು ಮಾನಹಾನಿ ಮಾಡಿದ್ದಾರೆಂದು ವಕೀಲ ವಿನೋದ್‌ ಜೂ.29ರಂದು ಶಿವಮೊಗ್ಗ ಜೆಎಂಎಫ್‌ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿ
ಬುಧವಾರ ಈಶ್ವರಪ್ಪ ವಿಚಾರಣೆಗೆ ಹಾಜರಾಗಿದ್ದರು.ಈಶ್ವರಪ್ಪ ಪರವಾಗಿ ವಕೀಲ ಜಿ.ಆರ್‌. ರಾಘವೇಂದ್ರ
ಜಾಮೀ ನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎರಡನೇ ಜೆಎಂಎಫ್‌ಸಿ ನ್ಯಾ.ಹೊಂಬಣ್ಣ ಜಾಮೀನು
ಮಂಜೂರು ಮಾಡಿದ್ದಾರೆ.

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.