ಬೆಳಗಾವಿಲಿ ಸಪ್ತಪದಿ ತುಳಿದ ಎಚ್ಐವಿ ಪೀಡಿತ ಜೋಡಿ
Team Udayavani, Dec 5, 2017, 2:54 PM IST
ಬೆಳಗಾವಿ: ನಗರದಲ್ಲಿ ಎಚ್ಐವಿ ಪಾಸಿಟಿವ್ ಜೋಡಿ ಯೊಂದು ಹಸೆಮಣೆಏರುವ ಮೂಲಕ ಎಚ್ಐವಿ ಪೀಡಿತರಿಗೆ ಜೀವನೋತ್ಸಹದ ಕುರುಹಾಗಿ ಗೋಚರಿಸಿದ್ದಾರೆ.
ಇಲ್ಲಿಯ ರೈಲ ನಗರದಲ್ಲಿರುವ ಸ್ಪಂದನ ನಂದನ ಮಕ್ಕಳ ಧಾಮದಲ್ಲಿರುವ ಯುವತಿ ಎಚ್ಐವಿಯಿಂದ ಬಳಲುತ್ತಿದ್ದಳು. ಕೊನೆಗೂ ಈಕೆಗೆ ಕಂಕಣಬಲ ಕೂಡಿ ಬಂದಿದೆ.
ಸೋಮವಾರ ಹಿಂದೂ ಸಂಪ್ರದಾಯದ ಪ್ರಕಾರ ಗಟ್ಟಿಮೇಳ,ಮಂತ್ರಘೋಷಗಳ ಮೂಲಕ ಮದುವೆ ನಡೆದಿದೆ. ಅನೇಕರು ಕುಟುಂಬ ಸಮೇತ ಆಗಮಿಸಿ ದಂಪತಿಗೆ ಶುಭ ಹಾರೈಸಿದರು. ಮದುವೆ ಕಾರ್ಯಕ್ರಮ ಅದ್ಧೂರಿ ಅಲ್ಲದಿದ್ದರೂ ಇಬ್ಬರು ಎಚ್ಐವಿ ಪೀಡಿತ ಯುವಕ-ಯುವತಿ ಹಸೆಮಣೆಗೆ ಏರಿದ್ದೇ ವಿಶೇಷವಾಗಿತ್ತು.
ಭವಿಷ್ಯ ಬದಲಿಸಿದ ಧಾಮ: ಹಲವು ವರ್ಷಗಳಿಂದ ಎಚ್ಐವಿ ಪೀಡಿತಳಾಗಿದ್ದ ಯುವತಿಯ ಬೆನ್ನೆಲುಬಾಗಿ ನಿಂತ ಸ್ಪಂದನ ನಂದನ ಮಕ್ಕಳ ಧಾಮ ಎಚ್ಐವಿ ಪೀಡಿತ ಯುವಕನನ್ನು ಹುಡುಕಿ ವಿವಾಹ ಮಾಡಿಸಿದೆ.
ಜಮಖಂಡಿಯ ಯುವಕ ವಧುವಿಗೆ ತಾಳಿ ಕಟ್ಟುವ ಮೂಲಕ ನವ ಜೀವನಕ್ಕೆ ಕಾಲಿಟ್ಟಿದ್ದಾನೆ. ಅಲ್ಲಿಯೇ ಉದ್ಯೋಗ ಮಾಡಿಕೊಂಡು ಜೀವನಸಾಗಿಸುತ್ತಿರುವ ಈ ಯುವಕನ ಜೀವನದಲ್ಲೂ ಹೊಸಬೆಳಕು ಮೂಡಿದೆ.
ಯುವತಿ ದ್ವಿತೀಯ ಪಿಯು ಓದಿದ್ದು, ಯುವಕ ಉದ್ಯೋಗ ಮಾಡಿಕೊಂಡು ಜೀವನ ಸಾಗಿ ಸುತ್ತಿದ್ದಾನೆ.
ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು