ಮಾರ್ಚ್ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆ ಜಾರಿ: ಸಿದ್ದರಾಮಯ್ಯ
Team Udayavani, Dec 11, 2017, 6:00 AM IST
ಮಧುಗಿರಿ: ಬಯಲುಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯನ್ನು ಮಾರ್ಚ್ ಅಂತ್ಯಕ್ಕೆ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಗಾಗಿ ಈವರೆಗೆ 2,500 ಕೋಟಿ ರೂ. ವ್ಯಯಿಸಲಾಗಿದೆ. ಈ ಯೋಜನೆ ಜಾರಿಗೊಳಿಸುವ ಮೂಲಕ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಹಾಸನ ಜಿಲ್ಲೆಯ ಅರಸಿಕೆರೆ ಒಳಗೊಂಡಂತೆ 527 ಕೆರೆಗಳಿಗೆ 24 ಟಿಎಂಸಿ ನೀರನ್ನು ತುಂಬಿಸುವ ಕಾರ್ಯ ವೇಗವಾಗಿ ನಡೆಯಲಿದೆ ಎಂದು ಸ್ಪಷ್ಟಪ ಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು