ಕೃಷಿ ಭೂಮಿಯಲ್ಲಿ ರೆಸಾರ್ಟ್ ಇಲ್ಲ: ಉಪೇಂದ್ರ
Team Udayavani, Dec 12, 2017, 7:35 AM IST
ಬೆಳಗಾವಿ: ನಾನು ಹಾಗೂ ನನ್ನ ಅಣ್ಣ ಸೇರಿ ರೆಸಾರ್ಟ್ ಮಾಡಲು ಜಾಗವನ್ನು 10 ವರ್ಷಗಳ ಹಿಂದೆಯೇ ಖರೀದಿಸಿದ್ದೆವು. ಅಲ್ಲಿಯೇ ರೆಸಾರ್ಟ್ ಮಾಡಲಾಗಿದ್ದು, ಇದರ ಎಲ್ಲ ದಾಖಲೆ ಪತ್ರಗಳು ನಮ್ಮ ಬಳಿ ಇವೆ. ಅದರ ಹಿಂದೆ ನಮ್ಮ ಕೃಷಿ ಜಮೀನು ಇದ್ದು, ಅಲ್ಲಿ ಕೃಷಿ ಕಾರ್ಯ ಮಾಡಲಾಗುತ್ತಿದೆ ಎಂದು ನಟ ಉಪೇಂದ್ರ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಸಾರ್ಟ್ ಜಾಗವೇ ಬೇರೆ, ಕೃಷಿ ಭೂಮಿಯೇ ಬೇರೆ. ಕೃಷಿ ಜಮೀನಿನಲ್ಲಿ ರೆಸಾರ್ಟ್ ಮಾಡಿಲ್ಲ. ಈ ಬಗ್ಗೆ ಎಸ್.ಆರ್. ಹಿರೇಮಠ ಮಾಡಿರುವ ಆರೋಪ ಸುಳ್ಳು. ನ್ಯಾಯಾಲಯದ ತೀರ್ಪಿನ ನಂತರವೂ ಹಿರೇಮಠ ಅವರು ಆರೋಪ ಮಾಡುತ್ತಿರುವುದು ಸರಿ ಅಲ್ಲ ಎಂದು ನಟ ಉಪೇಂದ್ರ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ