ನಾನ್ ಮಲಗೋದೇ ಬೆಳಗಿನ ಜಾವಕ್ಕೆ..;ಜೈಲಿನಲ್ಲಿ ಬೆಳಗೆರೆ
Team Udayavani, Dec 12, 2017, 9:41 AM IST
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ
ಬಂಧನಕ್ಕೊಳಗಾಗಿರುವ ರವಿ ಬೆಳಗೆರೆಗೆ ಜೈಲಿನ ಆಸ್ಪತ್ರೆಯಲ್ಲಿ ಮೊದಲ ರಾತ್ರಿ ಕಳೆದಿದ್ದು, ನಸುಕಿನ 2 ಗಂಟೆಯ ವರೆಗೂ ಎಚ್ಚರವಾಗಿಯೇ ಇದ್ದು ಆ ಬಳಿಕ ಮಲಗಿರುವುದಾಗಿ ವರದಿಯಾಗಿದೆ.
ಜೈಲಿನ ಸಿಬಂದಿ 2 ಗಂಟೆ ಗಳೆಯಿತು ಸಾರ್..ಮಲಗಿ ಎಂದಿದ್ದಕ್ಕೆ ಬೆಳಗರೆ ‘ನಾನು ಮಲಗೋದೇ ಬೆಳಗಿನ ಜಾವಕ್ಕೆ ಕಣಯ್ಯ’ ಎಂದಿರುವುದಾಗಿ ವರದಿಯಾಗಿದೆ.
ಬೆಳಗ್ಗೆ 6.30 ಕ್ಕೆ ಎಬ್ಬಿಸಿದಾಗ ನಿತ್ಯ ಕರ್ಮಗಳನ್ನು ಮುಗಿಸಿದ ಬೆಳಗೆರೆಗೆ ಚಿತ್ರಾನ್ನ ನೀಡಲಾಗಿದೆ. ‘ಏನಯ್ಯಾ..ನನಗೆ ಚಿತ್ರಾನ್ನ ಕೋಡ್ತೀರಾ’ ಎಂದು ಪ್ರಶ್ನಿಸಿ ಕೊನೆಗೆ ವಿಧಿಯಿಲ್ಲದೆ ಚಿತ್ರಾನ್ನ ಸೇವಿಸಿರುವುದಾಗಿ ವರದಿಯಾಗಿದೆ.
ಪುತ್ರಿ ಚೇತನಾ ಬೆಳಗೆರೆ ಅವರು ಜೈಲಿಗೆ ಆಗಮಿಸಿದ್ದು, ಮನೆಯಲ್ಲಿ ಸಿದ್ದಪಡಿಸಿದ್ದ ಉಪಹಾರವನ್ನು ತಂದೆಗೆ ನೀಡಲು ತಂದಿರುವುದಾಗಿ ವರದಿಯಾಗಿದೆ.
ಕಳೆದ ನಾಲ್ಕು ದಿನಗಳಿಂದ ಸಿಸಿಬಿ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ರವಿ
ಬೆಳಗೆರೆಯನ್ನು ನ್ಯಾಯಾಲಯ ಆದೇಶದನ್ವಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಕಳುಹಿಸಲಾಗಿತ್ತು.
ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಪ್ರತ್ಯೇಕ ವಾರ್ಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್