ಕೆಎಸ್ಆರ್ಟಿಸಿ ಉಪಕ್ರಮಕ್ಕೆ ರಾಷ್ಟ್ರೀಯ ಪ್ರಶಸ್ತಿ
Team Udayavani, Dec 22, 2017, 6:25 AM IST
ಬೆಂಗಳೂರು: ಕೆಎಸ್ಆರ್ಟಿಸಿ ಪರಿಚಯಿಸಿದ “ವಾಹನ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ಪ್ಯಾಸೆಂಜರ್ ಇನ್ಫಾರ್ಮೇಷನ್ ಸಿಸ್ಟ್ಂ’ ಉಪಕ್ರಮಕ್ಕೆ “ಬ್ಯುಸಿನೆಸ್ ವರ್ಲ್ಡ್ ಸ್ಮಾರ್ಟ್ ಸಿಟೀಸ್ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ.
ದೇಶದ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ಈ ವ್ಯವಸ್ಥೆ ಅಳವಡಿಸಿದ ಮೊದಲ ಸಂಸ್ಥೆ ಕೆಎಸ್ಆರ್ಟಿಸಿ ಆಗಿದ್ದು,
ಎರಡು ಸಾವಿರ ಬಸ್ಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.
ಇದರಿಂದ ಪ್ರಯಾಣಿಕರಿಗೆ ಸಂವಹನ ವ್ಯವಸ್ಥೆ, ಜಿಪಿಎಸ್ ಆಧಾರಿತ ಬಸ್ಗಳ ಆಗಮನ- ನಿರ್ಗಮನ ಕುರಿತು ಮಾಹಿತಿ ದೊರೆಯಲಿದೆ. ದೆಹಲಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರು ಕೇಂದ್ರ ನಗರಾಭಿವೃದಿಟಛಿ ಸಚಿವ ಹದೀìಪ್ ಸಿಂಗ್ ಪುರಿ ಅವರಿಂದ ಈ ಪ್ರಶಸ್ತಿ ಸ್ವೀಕರಿಸಿದರು. ತೆಲಂಗಾಣದ ಮಾಹಿತಿ ತಂತ್ರಜ್ಞಾನ ಮತ್ತು ಪೌರಾಡಳಿತ ಸಚಿವ
ಕೆ.ಟಿ.ರಾಮರಾವ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ