ಒಗ್ಗೂಡಿಸುವ ಪಕ್ಷ ಬೆಂಬಲಿಸೋಣ: ಉಜ್ಜಯಿನಿ ಶ್ರೀ
Team Udayavani, Dec 25, 2017, 7:00 AM IST
ಗದಗ: ವೀರಶೈವ ಲಿಂಗಾಯತ ಕುರಿತು ಪ್ರತ್ಯೇಕ ಧರ್ಮದ ಗೊಂದಲ ಹುಟ್ಟು ಹಾಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲಾಗುತ್ತಿದೆ. ಬರಲಿರುವ ಚುನಾವಣೆಯಲ್ಲಿ ವೀರಶೈವ ಲಿಂಗಾಯತರನ್ನು ಒಗ್ಗೂಡಿಸುವ ಪಕ್ಷವನ್ನು ಬೆಂಬಲಿಸೋಣ ಎಂದು ಉಜ್ಜಯಿನಿ ಜಗದ್ಗುರು ಮರುಳಸಿದ್ಧ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಕರೆ ನೀಡಿದರು.
ವೀರಶೈವ ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ಅಂಗೈಯಲ್ಲಿರುವ ಐದು ಬೆರಳುಗಳು ನಾನು ಶ್ರೇಷ್ಠ ಎಂಬ ಗುದ್ದಾಟದಲ್ಲಿ ನಿರತವಾಗಿವೆ. ಅವುಗಳಿಗೆ ಅಂಗೈ ಮುಖ್ಯ ಎನ್ನುವ ಜ್ಞಾನವೂ ಇಲ್ಲ. ತಿಳಿವಳಿಕೆ ನೀಡುವ ಸಮಾವೇಶ ಇದಾಗಿದೆ ಎಂದು ಬಣ್ಣಿಸಿದರು.
ವೀರಶೈವ ಲಿಂಗಾಯತರಲ್ಲಿ ಸಮಷ್ಠಿ ಪ್ರಜ್ಞೆ ಜಾಗೃತವಾದರೆ ಮಾತ್ರ ಏಕತೆ ಸಾಧ್ಯ. ಈಗ ಏಕತೆ ಸಾರುವ ಕಾಲ ಬಂದಿದೆ. ಮುಂದೆ ಒಂದಾಗುವ ಕಾಲವೂ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು