ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ;ಶೃದ್ಧಾ ಭಕ್ತಿಯ ಪೂಜೆ


Team Udayavani, Dec 29, 2017, 11:52 AM IST

5.jpg

ಬೆಂಗಳೂರು: ನಾಡಿನಾದ್ಯಂತ ಇಂದು ಶುಕ್ರವಾರ ವೈಕುಂಠ ಏಕಾದಶಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು ಭಗವಾನ್‌ ವಿಷ್ಣುವಿನ ದೇವಾಲಯಗಳಲ್ಲಿ ಭಕ್ತರ ಸಂದೋಹವೇ ನೆರೆದಿದ್ದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ. 

ತಿರುಪತಿ ತಿರುಮಲದಲ್ಲೂ ಭಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದು ವೆಂಕಟೇಶ್ವರನ ದರ್ಶನಕ್ಕಾಗಿ  ಉದ್ಧನೆಯ ಸರತಿಯ ಸಾಲುಗಳಲ್ಲಿ ನಿಂತಿದ್ದಾರೆ. ತಿರುಮಲದಲ್ಲಿ ಕೇಂದ್ರ ಸಚಿವರು,ರಾಜ್ಯ ಸಚಿವರು , ಶಾಸಕರುಗಳು ಸೇರಿದಂತೆ ವಿವಿಧ ರಾಜ್ಯದಿಂದ ಗಣ್ಯಾತೀಗಣ್ಯರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇಂದು ಸುಮಾರು 2 ಲಕ್ಷ ಭಕ್ತರು ಆಗಮಿಸುವ ಸಾಧ್ಯತೆಗಳಿರುವುದಾಗಿ ಅಂದಾಜಿಸಲಾಗಿದೆ. ಭಕ್ತಿರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪೇಜಾವರ ಶ್ರೀಗಳು ಕೃಷ್ಣನ ಮೂರ್ತಿಗೆ ವಿಶೇ ಷ ಅಲಂಕಾರ ನೆರವೇರಿಸಿ  ಪೂಜೆಸಲ್ಲಿಸಿದ್ದಾರೆ. ಉಪವಾಸವಿದ್ದು ವೃತ ಆಚರಿಸಿ ಭಗವಂತನನ್ನು ಪೂಜಿಸುವುದು ಏಕಾದಶಿಯ ವಿಶೇಷವಾಗಿದೆ.

ಬೆಂಗಳೂರಿನ ಇಸ್ಕಾನ್‌ನಲ್ಲೂ ಭಾರೀ ಸಂಖ್ಯೆಯ ಭಕ್ತರು  ಆಗಮಿಸಿ ಪೂಜೆ, ಭಜನೆಗಳಲ್ಲಿ ನಿರತರಾಗಿದ್ದಾರೆ. 

ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶ್ರೀನಿವಾಸ ದೇವಾಲಯದಲ್ಲಿ ಕಿಲೋ ಮೀಟರ್‌ನಷ್ಟು ಉದ್ದನೆಯ ಭಕ್ತರ ಸಾಲು ಕಂಡು ಬಂದಿದೆ.ಬೆಳಗಿನ ಜಾವವೇ ಭಕ್ತರು ದೇವಾಲಯಗಳಿಗೆ ಆಗಮಿಸಿ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. 

ಮಲ್ಲೇಶ್ವರದ ವೈಯ್ನಾಲಿಕಾವಲ್‌ನ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಮುಂಜೆ 4.30ರಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. 

ಬೆಂಗಳೂರಿನ ಶ್ರೀನಗರದ ವೆಂಕಟೇಶ್ವರ ದೇವಸ್ಥಾನ, ಚಾಮರಾಜಪೇಟೆಯ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ರಾಜರಾಜೇಶ್ವರಿನಗರದ ವೆಂಕಟರಮಣಸ್ವಾಮಿ ದೇವಸ್ಥಾನಗಳೂ ಸೇರಿದಂತೆ ರಾಜ್ಯದ ವಿವಿಧೆಡೆ  ಶ್ರೀನಿವಾಸ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. 

ದಕ್ಷಿಣ ಭಾರತದಲ್ಲಿ ಏಕಾದಶಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ವೈಕುಂಠ ಏಕಾದಶಿಯನ್ನು ಆಂಧ್ರ ಮತ್ತು ತೆಲಂಗಾಣದಲ್ಲಿ ತಿರುಮಲ ಏಕಾದಶಿ ಎಂದು ಕರೆದರೆ, ಕೇರಳದಲ್ಲಿ  ಮುಕ್ಕೋಟಿ ಏಕಾದಶಿ  ಮತ್ತು ಸ್ವರ್ಗಾವತಿಲ್‌ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತಿದೆ. 

ಕ್ಷೀರ ಸಾಗರ ಯೋಗ ಮುದ್ರೆಯಲ್ಲಿ ಶೇಷಸಾಯಿ ಮೇಲೆ ಶಯನಿಸಿದ ಶ್ರೀ ಹರಿಯು ಎದ್ದ ದಿನವನ್ನು ಏಕಾದಶಿಯನ್ನಾಗಿ ಆಚರಿಸಲಾಗುತ್ತಿದೆ. ಹಿಂದೂ ಪುರಾಣಗಳ  ಪ್ರಕಾರ ಇಂದು ವೈಕುಂಠದ ಬಾಗಿಲು ತೆರೆದಿರುವುದಾಗಿ ಪ್ರತೀತಿ ಇದ್ದು, ವೃತ ಆಚರಿಸಿದರೆ ಮೋಕ್ಷ ಪ್ರಾಪ್ತಿಯಾಗುವ ನಂಬಿಕೆ ಇದೆ. 

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.