ಮಹದಾಯಿ ಹೋರಾಟ ಮುಖಂಡ ಸೊಬರದಮಠ ಮೇಲೆ ಹಲ್ಲೆ
Team Udayavani, Dec 31, 2017, 4:06 PM IST
ನರಗುಂದ: ಮಹದಾಯಿ ಹೋರಾಟ ಸಮಿತಿಯ ಮುಖಂಡ ವಿರೇಶ್ ಸೊಬರದಮಠ ಮೇಲೆ ರೈತರ ಗುಂಪೊಂದು ಏಕಾಏಕಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ.
ಸಭೆ ನಡೆಯುತ್ತಿದ್ದ ವೇಳೆ ವೇದಿಕೆಯತ್ತ ನುಗ್ಗಿ ಬಂದ ಹತ್ತಾರು ಮಂದಿ ವಿರೇಶ್ ಸೊಬರದಮಠ ವಿರುದ್ಧ ಆಕ್ರೋಶ ಹೊರಹಾಕಿ ಎಳೆದಾಡಿ ಹಲ್ಲೆ ನಡೆಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಹಲ್ಲೆ ನಡೆಸಿದವರು ಯಾಕೆ ನೀವು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದಿರಿ? ರೈತರ ಹೊರಾಟವನ್ನು ರಾಜಕೀಯ ಮಾಡಿದ್ದು ಯಾಕೆ? ನೀವು ರಾಜ್ಯ ಕಾಂಗ್ರೆಸ್ ಸರ್ಕಾರದ ಪರಿ ಇದ್ದೀರಿ ಎಂದು ಕೂಗಾಡಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ