ಮಹದಾಯಿ ಹೋರಾಟ ಮುಖಂಡ ಸೊಬರದಮಠ ಮೇಲೆ ಹಲ್ಲೆ
Team Udayavani, Dec 31, 2017, 4:06 PM IST
ನರಗುಂದ: ಮಹದಾಯಿ ಹೋರಾಟ ಸಮಿತಿಯ ಮುಖಂಡ ವಿರೇಶ್ ಸೊಬರದಮಠ ಮೇಲೆ ರೈತರ ಗುಂಪೊಂದು ಏಕಾಏಕಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ.
ಸಭೆ ನಡೆಯುತ್ತಿದ್ದ ವೇಳೆ ವೇದಿಕೆಯತ್ತ ನುಗ್ಗಿ ಬಂದ ಹತ್ತಾರು ಮಂದಿ ವಿರೇಶ್ ಸೊಬರದಮಠ ವಿರುದ್ಧ ಆಕ್ರೋಶ ಹೊರಹಾಕಿ ಎಳೆದಾಡಿ ಹಲ್ಲೆ ನಡೆಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಹಲ್ಲೆ ನಡೆಸಿದವರು ಯಾಕೆ ನೀವು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದಿರಿ? ರೈತರ ಹೊರಾಟವನ್ನು ರಾಜಕೀಯ ಮಾಡಿದ್ದು ಯಾಕೆ? ನೀವು ರಾಜ್ಯ ಕಾಂಗ್ರೆಸ್ ಸರ್ಕಾರದ ಪರಿ ಇದ್ದೀರಿ ಎಂದು ಕೂಗಾಡಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ